ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಶಿರಸಿ: ಶಾಲೆ ಬಿಟ್ಟ ಮಕ್ಕಳ ಸಮೀಕ್ಷೆಗೆ ನಗರಸಭೆ ಸಿಬ್ಬಂದಿ

Published : 3 ಆಗಸ್ಟ್ 2024, 5:49 IST
Last Updated : 3 ಆಗಸ್ಟ್ 2024, 5:49 IST
ಫಾಲೋ ಮಾಡಿ
Comments
ಸಮೀಕ್ಷೆಗೆ ನಗರಸಭೆ 21 ಸಿಬ್ಬಂದಿ ನೇಮಕದಿಂದ ನಗರಸಭೆ ಕರ ವಸೂಲಿಗೆ ಹಿನ್ನಡೆಯಾಗಿದೆ. ಅಭಿವೃದ್ದಿ ಹಾಗೂ ಸಾರ್ವಜನಿಕ ಕೆಲಸಕ್ಕೆ ತೊಂದರೆ ಆಗುತ್ತಿದ್ದು ಇದನ್ನು ಗಂಭೀರವಾಗಿ ಪರಿಗಣಿಸಲು ಜಿಲ್ಲಾಧಿಕಾರಿಗೆ ಮನವಿ ಮಾಡಲಾಗುವುದು
ಕುಮಾರ್ ಬೋರ್ಕರ್ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ
ಸರ್ಕಾರದ ಆದೇಶದಂತೆ ಶಾಲೆಬಿಟ್ಟ ಮಕ್ಕಳ ಸಮೀಕ್ಷೆಯನ್ನು ಆರಂಭಿಸಲಾಗಿದೆ. ನಗರಸಭೆಯಲ್ಲಿ ಸಿಬ್ಬಂದಿ ಕೊರತೆಯ ನಡುವೆಯೂ ಜನರ ಕೆಲಸ ಮಾಡಿಕೊಡಲು ಶ್ರಮಿಸಲಾಗುತ್ತಿದೆ
ಕಾಂತರಾಜ್ ಪೌರಾಯುಕ್ತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT