ನಾಗರ ಪಂಚಮಿ | ಶಿರಸಿಯಲ್ಲಿ ಜೀವಂತ ನಾಗರಹಾವಿಗೆ ಪೂಜೆ: ಚಿತ್ರಗಳಲ್ಲಿ ನೋಡಿ
ಶಿರಸಿ ತಾಲ್ಲೂಕಿನ ಚಿಪಗಿಯಲ್ಲಿ ಉರಗ ಪ್ರೇಮಿ ಪ್ರಶಾಂತ ಹುಲೇಕಲ್ ಶುಕ್ರವಾರ ಜೀವಂತ ನಾಗರಹಾವಿಗೆ ಪೂಜೆ ಮಾಡಿ ನಾಗರ ಪಂಚಮಿ ಆಚರಿಸಿದರು.ಶಿರಸಿ: ಜೀವಂತ ನಾಗರಹಾವಿಗೆ ಪೂಜೆ ಸಲ್ಲಿಸಿ ನಾಗರ ಪಂಚಮಿ ಆಚರಣೆ
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.