ಶನಿವಾರ, 18 ಅಕ್ಟೋಬರ್ 2025
×
ADVERTISEMENT

ರಾಜ್ಯ

ADVERTISEMENT

₹12 ಸಾವಿರ ಲಂಚ: ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಇಬ್ಬರು SDA ಬಂಧನ

Hanagal Tahsildar office ಹಾನಗಲ್ ತಹಶೀಲ್ದಾರ್ ಕಚೇರಿಯಲ್ಲಿ ₹12 ಸಾವಿರ ಲಂಚ ಪಡೆಯುತ್ತಿದ್ದ ಆರೋಪದಡಿ ಶಿರಸ್ತೆದಾರ ಹಾಗೂ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು (ಎಸ್‌ಡಿಎ) ಹಾವೇರಿ ಜಿಲ್ಲಾ ಲೋಕಾಯುಕ್ತ ಪೊಲೀಸರು ಶನಿವಾರ ಬಂಧಿಸಿದ್ದಾರೆ.
Last Updated 18 ಅಕ್ಟೋಬರ್ 2025, 12:52 IST
₹12 ಸಾವಿರ ಲಂಚ: ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಇಬ್ಬರು SDA ಬಂಧನ

ಧಾರವಾಡ ಕವಿಸಂ ಸರ್ಕಾರಕ್ಕೆ ವರ್ಷಕ್ಕೆರಡು ವರದಿಗಳನ್ನು ನೀಡಬೇಕು: ಎಚ್‌.ಕೆ. ಪಾಟೀಲ

Karnataka Vidyavardhaka Sangha ‘ಕರ್ನಾಟಕ ವಿದ್ಯಾವರ್ಧಕ ಸಂಘವು ಕರುನಾಡಿನ ಜನರ ಸಾಕ್ಷಿಪ್ರಜ್ಞೆಯಾಗಿ ಕೆಲಸ ಮಾಡಬೇಕು’ ಎಂದು ಗಡಿ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಹೇಳಿದರು.
Last Updated 18 ಅಕ್ಟೋಬರ್ 2025, 12:46 IST
ಧಾರವಾಡ ಕವಿಸಂ ಸರ್ಕಾರಕ್ಕೆ ವರ್ಷಕ್ಕೆರಡು ವರದಿಗಳನ್ನು ನೀಡಬೇಕು: ಎಚ್‌.ಕೆ. ಪಾಟೀಲ

ಗುಜರಾತಿನಂತೆ ರಾಜ್ಯದಲ್ಲೂ ಸಚಿವ ಸಂಪುಟ ಪುನರ್‌ ರಚನೆಯಾಗಲಿ: ಶಾಸಕ ನಂಜೇಗೌಡ ಆಗ್ರಹ

ಹಳಬರನ್ನು ತೆಗೆದು ಹೊಸಬರಿಗೆ ಸಚಿವ ಸ್ಥಾನ ಕೊಡಿ
Last Updated 18 ಅಕ್ಟೋಬರ್ 2025, 12:31 IST
ಗುಜರಾತಿನಂತೆ ರಾಜ್ಯದಲ್ಲೂ ಸಚಿವ ಸಂಪುಟ ಪುನರ್‌ ರಚನೆಯಾಗಲಿ: ಶಾಸಕ ನಂಜೇಗೌಡ ಆಗ್ರಹ

ಬೆಂಗಳೂರು ನಡಿಗೆ: ಗೃಹಲಕ್ಷ್ಮಿ ಹಣ ಬಂದಿಲ್ಲ ಎಂದು ಡಿಕೆಶಿ ಎದುರು ಮಹಿಳೆ ಸುಳ್ಳು!

ಲಂಚ ಕೇಳಿದ ಆರ್‌ಒ: ಕ್ರಮಕ್ಕೆ ಡಿಸಿಎಂ ಸೂಚನೆ
Last Updated 18 ಅಕ್ಟೋಬರ್ 2025, 11:13 IST
ಬೆಂಗಳೂರು ನಡಿಗೆ: ಗೃಹಲಕ್ಷ್ಮಿ ಹಣ ಬಂದಿಲ್ಲ ಎಂದು ಡಿಕೆಶಿ ಎದುರು ಮಹಿಳೆ ಸುಳ್ಳು!

ಜಿ. ಪರಮೇಶ್ವರ್‌ಗೆ ಮೀಸಲು ಕ್ಷೇತ್ರ ಏಕೆ? ಸಾಮಾನ್ಯದಲ್ಲಿ ನಿಲ್ಲಬಾರದೇ? KN ರಾಜಣ್ಣ

Political Statement: ತುಮಕೂರಿನಲ್ಲಿ ಜಾಗೃತ ಕರ್ನಾಟಕ ಸಂಘಟನೆಯ ಕಾರ್ಯಕ್ರಮದಲ್ಲಿ ಶಾಸಕ ಕೆ.ಎನ್‌. ರಾಜಣ್ಣ ಅವರು ಜಿ. ಪರಮೇಶ್ವರ್ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಲಿ ಎಂದು ಸಲಹೆ ನೀಡಿ, ಮೀಸಲು ಕ್ಷೇತ್ರ ಬಿಟ್ಟುಕೊಡಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದರು.
Last Updated 18 ಅಕ್ಟೋಬರ್ 2025, 11:01 IST
ಜಿ. ಪರಮೇಶ್ವರ್‌ಗೆ ಮೀಸಲು ಕ್ಷೇತ್ರ ಏಕೆ? ಸಾಮಾನ್ಯದಲ್ಲಿ ನಿಲ್ಲಬಾರದೇ? KN ರಾಜಣ್ಣ

ನಮಾಜ್ ಮಾಡಲು ಮುಸ್ಲಿಮರು ಅನುಮತಿ ಪಡೆಯುವರೇ..? ಕೆ.ಎನ್. ರಾಜಣ್ಣ ವ್ಯಂಗ್ಯ

ಜಾರಿ ಮಾಡಲು ಸಾಧ್ಯವಾಗುವ ಕಾನೂನು ಜಾರಿಗೆ ತರಬೇಕು ಎಂದು ಲೇವಡಿ
Last Updated 18 ಅಕ್ಟೋಬರ್ 2025, 10:51 IST
ನಮಾಜ್ ಮಾಡಲು ಮುಸ್ಲಿಮರು ಅನುಮತಿ ಪಡೆಯುವರೇ..? ಕೆ.ಎನ್. ರಾಜಣ್ಣ ವ್ಯಂಗ್ಯ

ದೇಶಭಕ್ತರನ್ನು ಕೆಣಕಿ ಉಳಿದವರಿಲ್ಲ: ಪ್ರಿಯಾಂಕ್‌ ಖರ್ಗೆ ವಿರುದ್ಧ ವಿಜಯೇಂದ್ರ ಕಿಡಿ

Priyank Kharge VS BY Vijayendra: ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನದ ಭಗವಾಧ್ವಜಗಳನ್ನು ತೆರವುಗೊಳಿಸಿದ ಪ್ರಕರಣದ ವಿರುದ್ಧ ವಿಜಯೇಂದ್ರ ಅವರು ಪ್ರಿಯಾಂಕ್ ಖರ್ಗೆ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.
Last Updated 18 ಅಕ್ಟೋಬರ್ 2025, 10:36 IST
ದೇಶಭಕ್ತರನ್ನು ಕೆಣಕಿ ಉಳಿದವರಿಲ್ಲ: ಪ್ರಿಯಾಂಕ್‌ ಖರ್ಗೆ ವಿರುದ್ಧ ವಿಜಯೇಂದ್ರ ಕಿಡಿ
ADVERTISEMENT

ಸುಧಾ ಮೂರ್ತಿ ಹಿಂಬರಹ ಬಹಿರಂಗ: ಸರ್ಕಾರದಿಂದ ನ್ಯಾಯಾಂಗ ನಿಂದನೆ ಎಂದ ಜೆಡಿಎಸ್

Judicial Contempt: ಇನ್ಫೋಸಿಸ್ ಫೌಂಡೇಷನ್ ಅಧ್ಯಕ್ಷೆ ಸುಧಾ ಮೂರ್ತಿ ಅವರ ಜಾತಿಗಣತಿ ಸಮೀಕ್ಷೆ ಮಾಹಿತಿ ಸೋರಿಕೆ ವಿಚಾರದಲ್ಲಿ ಜೆಡಿಎಸ್ ಕಾಂಗ್ರೆಸ್ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಆರೋಪ ಮಾಡಿದ್ದು, ಮಾಹಿತಿಯ ಸುರಕ್ಷತೆ ಪ್ರಶ್ನೆಗೆ ಗುರಿಯಾಗಿದೆ.
Last Updated 18 ಅಕ್ಟೋಬರ್ 2025, 10:29 IST
ಸುಧಾ ಮೂರ್ತಿ ಹಿಂಬರಹ ಬಹಿರಂಗ: ಸರ್ಕಾರದಿಂದ ನ್ಯಾಯಾಂಗ ನಿಂದನೆ ಎಂದ ಜೆಡಿಎಸ್

ಭವಿಷ್ಯ ಕಟ್ಟಿಕೊಳ್ಳಲು ಆಂಧ್ರಕ್ಕೂ ಕರ್ನಾಟಕವೇ ಅವಕಾಶ ತಾಣ: ಕರ್ನಾಟಕ ಕಾಂಗ್ರೆಸ್

Congress Statement: ಬೆಂಗಳೂರಿನ ಕಂಪನಿಗಳು ಸ್ಥಳಾಂತರ ಚರ್ಚೆಯ ನಡುವೆ, ಆಂಧ್ರ ಸರ್ಕಾರದ ಆಹ್ವಾನಕ್ಕೆ ತಿರುಗೇಟು ನೀಡಿದ ಕರ್ನಾಟಕ ಕಾಂಗ್ರೆಸ್, ಆಂಧ್ರದವರೇ ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿ ಭವಿಷ್ಯ ಕಟ್ಟಿಕೊಳ್ಳುತ್ತಿದ್ದಾರೆ ಎಂದಿದೆ.
Last Updated 18 ಅಕ್ಟೋಬರ್ 2025, 8:53 IST
ಭವಿಷ್ಯ ಕಟ್ಟಿಕೊಳ್ಳಲು ಆಂಧ್ರಕ್ಕೂ ಕರ್ನಾಟಕವೇ ಅವಕಾಶ ತಾಣ: ಕರ್ನಾಟಕ ಕಾಂಗ್ರೆಸ್

ಆರ್‌ಎಸ್‌ಎಸ್‌ ನಿಷೇಧಿಸಬೇಕು: ದೇವೇಗೌಡರ ಮಾತು ನೆನಪಿಸಿದ ಪ್ರಿಯಾಂಕ್ ಖರ್ಗೆ

RSS Ban: ಆರ್‌ಎಸ್‌ಎಸ್‌ ನಿಷೇಧಿಸುವಂತೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಆಗ್ರಹಿಸಿದ್ದರು. ಈ ಮಾತುಗಳನ್ನು ಇಂದು ಮರೆತಿದ್ದಾರೆಯೇ ಅಥವಾ ಮರೆಯಲು ಪ್ರಯತ್ನಿಸುತ್ತಿದ್ದಾರೆಯೇ?’ ಎಂದು ಸಚಿವ ಪ್ರಿಯಾಂಕ್‌ ಖರ್ಗೆ, ಜೆಡಿಎಸ್‌ಗೆ ತಿರುಗೇಟು ನೀಡಿದ್ದಾರೆ.
Last Updated 18 ಅಕ್ಟೋಬರ್ 2025, 8:03 IST
ಆರ್‌ಎಸ್‌ಎಸ್‌ ನಿಷೇಧಿಸಬೇಕು: ದೇವೇಗೌಡರ ಮಾತು ನೆನಪಿಸಿದ ಪ್ರಿಯಾಂಕ್ ಖರ್ಗೆ
ADVERTISEMENT
ADVERTISEMENT
ADVERTISEMENT