ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಜಿ.ನಾಯ್ಕ, ಮಕ್ಕಳು ಹಾಗೂ ಮಹಿಳಾ ಅಭಿವೃದ್ಧಿ ಅಧಿಕಾರಿ ಸಂತೋಷ ಡಿ., ತಾಲ್ಲೂಕು ಪಂಚಾಯ್ತಿ ವ್ಯವಸ್ಥಾಪಕ ದಿನೇಶ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಲಕ್ಷ್ಮೀಕಾಂತ ನಾಯ್ಕ, ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಶ್ರೀನಿವಾಸ ಇದ್ದರು. ದಾಕ್ಷಾಯಿಣಿ ನಾಯ್ಕ ಪ್ರಾರ್ಥನಾ ಗೀತೆ ಹಾಡಿದರು. ಬಿ.ಗೌರಿ ಸ್ವಾಗತಿಸಿದರು. ಮಮತಾ ಕೊಡಿಯಾ ನಿರೂಪಿಸಿದರು.