ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬದರಿನಾಥ, ಭಟ್ಕಳ ಡಿ.ವೈ.ಎಸ್.ಪಿ ಬೆಳ್ಳಿಯಪ್ಪ ಕೆ.ಯು, ಸಿ.ಪಿ.ಐ ದಿವಾಕರ ಅವರ ಮಾರ್ಗದರ್ಶನದಂತೆ ಇನ್ಸ್ಪೆಕ್ಟರ್ ಬಿ.ಸುಮಾ, ಸಿಬ್ಬಂದಿ ನಾರಾಯಣ ನಾಯ್ಕ, ಮುಗ್ದುಂ ಪತ್ತೆಖಾನ್, ಲೋಕಪ್ಪ ಪತ್ತಿ, ಹೀನಾ.ಎಫ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.