ಸಿದ್ದಾಪುರ ತಾಲ್ಲೂಕಿನ ಶಿರಳಗಿ ಫೀಡರ್ ವ್ಯಾಪ್ತಿಯ ಹಿರೇಮಕ್ಕಿಯಲ್ಲಿ ವಿದ್ಯುತ್ ಕಂಬ ಮುರಿದು ಬಿದ್ದಿರುವುದು
ಹಳಿಯಾಳ ತಾಲ್ಲೂಕಿನ ಅರ್ಲವಾಡ ಗ್ರಾಮದಲ್ಲಿ ಹೆಸ್ಕಾಂ ಸಿಬ್ಬಂದಿ ವಿದ್ಯುತ್ ತಂತಿ ಹಾಗೂ ಪರಿವರ್ತಕ ದುರಸ್ತಿ ಮಾಡುತ್ತಿರುವುದು
ದಾಂಡೇಲಿ ಭಾಗದಲ್ಲಿ ಹೆಸ್ಕಾಂ ಸಿಬ್ಬಂದಿ ವಿದ್ಯುತ್ ಮಾರ್ಗದ ದುರಸ್ತಿ ಕಾರ್ಯ ಮಾಡುತ್ತಿರುವುದು
ಶಿರಸಿ ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ ಪದೇ ಪದೇ ವಿದ್ಯುತ್ ವ್ಯತ್ಯಯ ಉಂಟಾಗುತ್ತಿದೆ. ಇದರಿಂದ ಮಕ್ಕಳಿಗೆ ವಿದ್ಯಾಭ್ಯಾಸ ಮಾಡಲು ತೀವ್ರ ಸಮಸ್ಯೆ ಆಗುತ್ತದೆ.
ರಾಮಾ ನಾಯ್ಕ, ಕೆಸಿನಮನೆ ಗ್ರಾಮಸ್ಥ (ಶಿರಸಿ)
ಪಾಳಾ ಹೋಬಳಿ ವ್ಯಾಪ್ತಿಯಲ್ಲಿ ಅನಿಯಮಿತ ವಿದ್ಯುತ್ ನಿಲುಗಡೆ ಆಗುತ್ತಿದೆ. ಹಿರಿಯ ಅಧಿಕಾರಿಗಳ ಗಮನಕ್ಕೆ ತಂದರೂ ಸಮಸ್ಯೆ ಮುಂದುವರೆದಿದೆ.
ಶಿವಕುಮಾರ ಪಾಟೀಲ, ಪ್ರಗತಿಪರ ಕೃಷಿಕ (ಮುಂಡಗೋಡ)
ಮಾರ್ಗ ಮಧ್ಯದಲ್ಲಿ ಅಲ್ಲಲ್ಲಿ ತಂತಿಗಳನ್ನು ಪ್ರತ್ಯೇಕಿಸುವ ಪರಿಕರ ಅಳವಡಿಸಿ ವಿದ್ಯುತ್ ವ್ಯತ್ಯಯ ತಪ್ಪಿಸಬಹುದಾಗಿದ್ದು ನಮ್ಮ ಊರಿನಲ್ಲಿ ಅಂಥದ್ದೊಂದು ಪರಿಕರ ಅಳವಡಿಸಿ ಎಂದು ಬೇಡಿಕೆ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ.