ನಿರಂತರ ವಿದ್ಯುತ್ ನಿಲುಗಡೆಯ ಸಮಸ್ಯೆಯಿಂದಾಗಿ ಗ್ರಾಮೀಣ ಪ್ರದೇಶದ ಜನರು ಕಡ್ಡಾಯವಾಗಿ ಚಾರ್ಜಿಂಗ್ ಬ್ಯಾಟರಿ ಚಾಲಿತ ವಿದ್ಯುತ್ ಸೌಲಭ್ಯ ಅಳವಡಿಸಿಕೊಳ್ಳುವ ಸ್ಥಿತಿ ಬಂದಿದೆನಾರಾಯಣ ನಾಯ್ಕ ಬೊಗರಿಬೈಲ್ ಗ್ರಾಮಸ್ಥ
ಬೇಸಿಗೆ ಅವಧಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದಿರುವುದರಿಂದ ಮಳೆಗಾಲದಲ್ಲಿ ಸಣ್ಣ ಗಾಳಿಮಳೆಗೂ ಟೊಂಗೆಗಳು ಮುರಿದುಬಿದ್ದು ವಿದ್ಯುತ್ ವ್ಯತ್ಯಯ ಉಂಟಾಗುತ್ತಿದೆಷಣ್ಮುಖ ಮುಂಡಗೋಡ ಸಾಮಾಜಿಕ ಕಾರ್ಯಕರ್ತ
ಜೊಯಿಡಾ–ಕಾರವಾರ ಗಡಿಭಾಗದ ಸೂಳಗೇರಿ ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಇಲ್ಲದೆ ಒಂದೂವರೆ ತಿಂಗಳು ಕಳೆದಿದೆ. ಪ್ರತಿ ಮಳೆಗಾಲದಲ್ಲೂ ಇದೇ ಸಮಸ್ಯೆ ಅನುಭವಿಸುತ್ತಿದ್ದೇವೆನಾಗರಾಜ ನಾಯ್ಕ ಸೂಳಗೇರಿ ಗ್ರಾಮಸ್ಥ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.