ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಆರ್.ನಾಯ್ಕ, ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಸುಧೀರ ನಾಯ್ಕ, ಶಿರಸಿ ಶೈಕ್ಷಣಿಕ ಜಿಲ್ಲೆಯ ಡಯಟ್ ಪ್ರಾಂಶುಪಾಲ ಎಂ.ಎಸ್.ಹೆಗಡೆ, ಶಿಕ್ಷಣ ಇಲಾಖೆಯ ಸದಾನಂದ ಸ್ವಾಮಿ, ಎಂ.ಎಸ್.ನಾಯ್ಕ ಮತ್ತು ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲಾ ಸಂಘದ ಅಧ್ಯಕ್ಷರು, ವಿವಿಧ ಇಲಾಖೆಗಳ, ಸಂಘಗಳ ಅಧ್ಯಕ್ಷರು ಪದಾಧಿಕಾರಿಗಳು ವೇದಿಕೆಯಲ್ಲಿದ್ದರು. ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಐ.ನಾಯ್ಕ ವಂದಿಸಿದರು. ಟಿ.ಎನ್.ಭಟ್ ಮತ್ತು ಶೃತಿ ಕೆ. ಪಟಗಾರ ನಿರೂಪಿಸಿದರು.