ಬ್ಯಾಂಕ್ ನೌಕರರ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವಾಸುದೇವ ಶೇಟ್ ಪ್ರಾಸ್ತಾವಿಕವಾಗಿ ಮಾತನಾಡಿ, ‘ನಮ್ಮ ದೇಶದ ರಾಷ್ಟ್ರೀಕೃತ ಬ್ಯಾಂಕ್ಗಳು ವಿಶ್ವದಲ್ಲೇ ಅತ್ಯಂತ ಬಲಿಷ್ಠವಾದ ತಳಹದಿ ಹೊಂದಿವೆ. ಪ್ರತಿ ವರ್ಷ ಲಕ್ಷಾಂತರ ಕೋಟಿ ರೂಪಾಯಿಗಳ ಲಾಭ ಗಳಿಸುತ್ತಿವೆ. ಆದರೆ, ವಿಲೀನದ ನೆಪದಲ್ಲಿ ಐದು ವರ್ಷಗಳಲ್ಲಿ ಸುಮಾರು 4,000 ಶಾಖೆಗಳನ್ನು ಮುಚ್ಚಲಾಗಿದೆ’ ಎಂದು ಆರೋಪಿಸಿದರು.