ಧರ್ಮಾಧಿಕಾರಿ ಮಾರುತಿ ಗುರೂಜಿ, ಬೆಂಗಳೂರಿನ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಚೇತನ್ ಆರ್. ಮಾತನಾಡಿದರು. ಅರ್ಪಿತಾ, ಮಾರುತಿ ಗುರೂಜಿ ಇದ್ದರು. ಗಣಪತಿ ಹೆಗಡೆ ಸ್ವಾಗತಿಸಿದರು. ಆಡಳಿತಾಧಿಕಾರಿ ಎಂ.ಎನ್.ಮಂಜುನಾಥ ಪ್ರಾಸ್ತಾವಿಕವಾಗಿ ಮಾತನಾಡಿದರು. ಗೋಪಾಲಕೃಷ್ಣ ನಾಯ್ಕ, ಕವಿತಾ ದೇವಾಡಿಗ ನಿರೂಪಿಸಿದರು. ಶಿಕ್ಷಕ ದಯಾನಂದ ನಾಯ್ಕ ವಂದಿಸಿದರು.