‘ಮೊಲದ ಬೇಟೆ ಆಡುವ ವೃತ್ತಿ ನಂಬಿ ಜೀವನ ಸಾಗಿಸುವ ದಕ್ಷಿಣ ಕನ್ನಡ ಜಿಲ್ಲೆ, ಕೊಳ್ಳೆಗಾಲ ಭಾಗದಲ್ಲಿ ವಾಸಿಸುವ ಮೊಗವೀರ ಸಮುದಾಯದವರನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಿ, ಸೌಲಭ್ಯ ಕಲ್ಪಿಸಲಾಗಿದೆ. ಆದರೆ, ಈ ಸೌಲಭ್ಯವನ್ನು ಉತ್ತರ ಕನ್ನಡದಲ್ಲಿ ವಾಸಿಸುವ ಮೀನುಗಾರ ಸಮುದಾಯಕ್ಕೆ ಸೇರಿದ ಮೊಗೇರರು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ’ ಎಂದು ಆರೋಪಿಸಿದರು.