ಯಲ್ಲಾಪುರ ಪಟ್ಟಣದ ಬೆಲ್ ರಸ್ತೆಯಲ್ಲಿರುವ ಶೌಚಾಲಯ ಸಾರ್ವಜನಿಕರಿಗೆ ತೀರ ಅಗತ್ಯವಿದ್ದು ಇದನ್ನು ಸದಾ ಸುಸ್ಥಿತಿಯಲ್ಲಿಡಬೇಕು.ಹನುಮಂತಪ್ಪ ವಡ್ಡರ್ ತರಕಾರಿ ಮಾರಾಟಗಾರ
ಮುಂಡಗೋಡ ಬಸ್ ನಿಲ್ದಾಣದಲ್ಲಿ ಮೂತ್ರ ವಿಸರ್ಜನೆಗೆ ಎರಡು ರೂಪಾಯಿ ತೆಗೆದುಕೊಳ್ಳುತ್ತಾರೆ. ಶೌಚಕ್ಕೆ ಹೋದರೆ ಹತ್ತು ರೂಪಾಯಿ ನೀಡಬೇಕು. ದುಡ್ಡು ಕೊಡುವ ವಿಚಾರಕ್ಕೆ ಪ್ರಯಾಣಿಕರು ಹಾಗೂ ಶೌಚಾಲಯ ನಿರ್ವಹಣೆಯ ಸಿಬ್ಬಂದಿ ಜತೆ ಮಾತಿನ ಚಕಮಕಿ ನಡೆಯುತ್ತಿರುತ್ತದೆ.ಬಸವರಾಜ ಲಮಾಣಿ ಪ್ರಯಾಣಿಕ
ಬಸ್ ನಿಲ್ದಾಣದ ಮೂತ್ರಾಲಯಗಳಲ್ಲಿ ಜನರು ಶುಲ್ಕ ಪಾವತಿಸುವ ಅಗತ್ಯವಿಲ್ಲ. ಮೂತ್ರಾಲಯ ಬಳಕೆಗೆ ಶುಲ್ಕ ಪಡೆದ ಬಗ್ಗೆ ದೂರು ಬಂದರೆ ಪ್ರತಿ ದೂರಿಗೆ ಅಂತಹ ಗುತ್ತಿಗೆದಾರರಿಗೆ ₹500 ದಂಡ ವಿಧಿಸಲಾಗುತ್ತದೆ.ಪ್ರವೀಣ ಶೇಟ್ ಸಾರಿಗೆ ಸಂಸ್ಥೆಯ ಅಧಿಕಾರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.