<p><strong>ಭಟ್ಕಳ</strong>: ಮುರ್ಡೇಶ್ವರ ರೈಲು ನಿಲ್ದಾಣದಲ್ಲಿಯ ನೀರಿನ ಪಂಪ್ ಕಳುವಾಗಿದೆ ಎಂದು ಕೊಂಕಣ ರೈಲ್ವೆಯ ಸೆಕ್ಷನ್ ಎಂಜಿನಿಯರ್ ಜಾನ್ ಡೇನಿಯಲ್ ಶುಕ್ರವಾರ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.</p>.<p>ಮುರ್ಡೇಶ್ವರ ರೈಲು ನಿಲ್ದಾಣದ ಜಾಗದಲ್ಲಿ ತೆರೆದ ಬಾವಿಯೊಂದಿದ್ದು ಅದಕ್ಕೆ 2024ರ ಮಾರ್ಚ್ ತಿಂಗಳಲ್ಲಿ 5 ಎಚ್.ಪಿ. ಸಾಮರ್ಥ್ಯದ ಕಿರ್ಲೋಸ್ಕರ್ ಕಂಪನಿಯ ವಿದ್ಯುತ್ ಸಬ್ ಮರ್ಸಿಬಲ್ ಪಂಪ್ ಅಳವಡಿಸಲಾಗಿತ್ತು. ಜೂನ್ 20ರಂದು ಪಂಪ್ನಿಂದ ನೀರು ಬಿಡಲು ತೆರಳಿದಾಗ ಪಂಪ್ ಕಳವಾಗಿರುವುದು ಬೆಳಕಿಗೆ ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಟ್ಕಳ</strong>: ಮುರ್ಡೇಶ್ವರ ರೈಲು ನಿಲ್ದಾಣದಲ್ಲಿಯ ನೀರಿನ ಪಂಪ್ ಕಳುವಾಗಿದೆ ಎಂದು ಕೊಂಕಣ ರೈಲ್ವೆಯ ಸೆಕ್ಷನ್ ಎಂಜಿನಿಯರ್ ಜಾನ್ ಡೇನಿಯಲ್ ಶುಕ್ರವಾರ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.</p>.<p>ಮುರ್ಡೇಶ್ವರ ರೈಲು ನಿಲ್ದಾಣದ ಜಾಗದಲ್ಲಿ ತೆರೆದ ಬಾವಿಯೊಂದಿದ್ದು ಅದಕ್ಕೆ 2024ರ ಮಾರ್ಚ್ ತಿಂಗಳಲ್ಲಿ 5 ಎಚ್.ಪಿ. ಸಾಮರ್ಥ್ಯದ ಕಿರ್ಲೋಸ್ಕರ್ ಕಂಪನಿಯ ವಿದ್ಯುತ್ ಸಬ್ ಮರ್ಸಿಬಲ್ ಪಂಪ್ ಅಳವಡಿಸಲಾಗಿತ್ತು. ಜೂನ್ 20ರಂದು ಪಂಪ್ನಿಂದ ನೀರು ಬಿಡಲು ತೆರಳಿದಾಗ ಪಂಪ್ ಕಳವಾಗಿರುವುದು ಬೆಳಕಿಗೆ ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>