<p><strong>ಶಿರಸಿ:</strong> ‘ನದಿ ಜೋಡಣೆಯಿಂದ ಆಗುವ ಸಮಸ್ಯೆಗಳ ಬಗ್ಗೆ ಸಂಸದ ಬಸವರಾಜ ಬೊಮ್ಮಾಯಿ ಅವರಿಗೆ ಸಂಸದ ವಿಶ್ವೇಶ್ವರ ಹೆಗಡೆ ಅವರು ಮನದಟ್ಟು ಮಾಡಿಕೊಡಬೇಕು’ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.</p>.<p>ಸೋಮವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಈ ವಿಷಯ ಅವರಿಬ್ಬರ ನಡುವೆಯೇ ಇತ್ಯರ್ಥಗೊಳ್ಳಬೇಕು. ಸಮಸ್ಯೆಯೂ ಸಾಮರಸ್ಯದಿಂದ ಬಗೆಹರಿಯಬೇಕು’ ಎಂದರು. </p>.<p>‘ನದಿ ಜೋಡಣೆಯಿಂದ ಜಿಲ್ಲೆಯಲ್ಲಿ ಆಗುವ ಅಪಾಯಗಳ ಬಗ್ಗೆ ಬಸವರಾಜ ಬೊಮ್ಮಾಯಿ ಅವರಿಗೆ ಬಹುಶಃ ಮಾಹಿತಿ ಇಲ್ಲ. ನಾನು ಅವರ ಜೊತೆ ಮಾತನಾಡಲು ಸಿದ್ಧನಿದ್ದೇನೆ’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ‘ನದಿ ಜೋಡಣೆಯಿಂದ ಆಗುವ ಸಮಸ್ಯೆಗಳ ಬಗ್ಗೆ ಸಂಸದ ಬಸವರಾಜ ಬೊಮ್ಮಾಯಿ ಅವರಿಗೆ ಸಂಸದ ವಿಶ್ವೇಶ್ವರ ಹೆಗಡೆ ಅವರು ಮನದಟ್ಟು ಮಾಡಿಕೊಡಬೇಕು’ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.</p>.<p>ಸೋಮವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಈ ವಿಷಯ ಅವರಿಬ್ಬರ ನಡುವೆಯೇ ಇತ್ಯರ್ಥಗೊಳ್ಳಬೇಕು. ಸಮಸ್ಯೆಯೂ ಸಾಮರಸ್ಯದಿಂದ ಬಗೆಹರಿಯಬೇಕು’ ಎಂದರು. </p>.<p>‘ನದಿ ಜೋಡಣೆಯಿಂದ ಜಿಲ್ಲೆಯಲ್ಲಿ ಆಗುವ ಅಪಾಯಗಳ ಬಗ್ಗೆ ಬಸವರಾಜ ಬೊಮ್ಮಾಯಿ ಅವರಿಗೆ ಬಹುಶಃ ಮಾಹಿತಿ ಇಲ್ಲ. ನಾನು ಅವರ ಜೊತೆ ಮಾತನಾಡಲು ಸಿದ್ಧನಿದ್ದೇನೆ’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>