<p><strong>ದಾಂಡೇಲಿ:</strong> ನಗರದ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಮೆಗಾ ಲೋಕ ಅದಾಲತ್ ಕಾರ್ಯಕ್ರಮ ಶನಿವಾರ ನಡೆಯಿತು.</p>.<p>ನ್ಯಾಯಾಧೀಶೆ ರೋಹಿಣಿ ಬಸಾಪುರ ನೇತೃತ್ವದಲ್ಲಿ ನಡೆದ ಈ ಲೋಕ ಅದಾಲತ್ನಲ್ಲಿ 628 ಪ್ರಕರಣಗಳನ್ನು ವಿಚಾರಣೆ ಕೈಗೆತ್ತಿಕೊಂಡು 298 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ.</p>.<p>ವಿವಿಧ ವಿಭಾಗಗಳ ಪ್ರಕರಣಗಳ ಇತ್ಯರ್ಥದಿಂದ ₹ 12.41 ಲಕ್ಷ ದಂಡ ಸಂಗ್ರಹಿಸಲಾಗಿದೆ. ಸರ್ಕಾರಿ ಅಭಿಯೋಜಕರಾಗಿ ವಕೀಲೆ ಸುಶೀಲಾ ಜಿ.ನಾಮಧಾರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾಂಡೇಲಿ:</strong> ನಗರದ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಮೆಗಾ ಲೋಕ ಅದಾಲತ್ ಕಾರ್ಯಕ್ರಮ ಶನಿವಾರ ನಡೆಯಿತು.</p>.<p>ನ್ಯಾಯಾಧೀಶೆ ರೋಹಿಣಿ ಬಸಾಪುರ ನೇತೃತ್ವದಲ್ಲಿ ನಡೆದ ಈ ಲೋಕ ಅದಾಲತ್ನಲ್ಲಿ 628 ಪ್ರಕರಣಗಳನ್ನು ವಿಚಾರಣೆ ಕೈಗೆತ್ತಿಕೊಂಡು 298 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ.</p>.<p>ವಿವಿಧ ವಿಭಾಗಗಳ ಪ್ರಕರಣಗಳ ಇತ್ಯರ್ಥದಿಂದ ₹ 12.41 ಲಕ್ಷ ದಂಡ ಸಂಗ್ರಹಿಸಲಾಗಿದೆ. ಸರ್ಕಾರಿ ಅಭಿಯೋಜಕರಾಗಿ ವಕೀಲೆ ಸುಶೀಲಾ ಜಿ.ನಾಮಧಾರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>