ಶನಿವಾರ, 19 ಜುಲೈ 2025
×
ADVERTISEMENT
ADVERTISEMENT

ಕೆಲಸ ಮಾಡಿ, ಇಲ್ಲದಿದ್ದರೆ ವರ್ಗಾವಣೆ ಪಡೆಯಿರಿ: ಅಧಿಕಾರಿಗಳಿಗೆ ದೇಶಪಾಂಡೆ ತರಾಟೆ

ಪ್ರಗತಿ ಪರಿಶೀಲನಾ ಸಭೆ
Published : 19 ಜುಲೈ 2025, 6:44 IST
Last Updated : 19 ಜುಲೈ 2025, 6:44 IST
ಫಾಲೋ ಮಾಡಿ
Comments
ಸರ್ಕಾರಿ ಜಾಗ ಅತಿಕ್ರಮಣ ಆಗದಂತೆ ನೋಡಿಕೊಳ್ಳಬೇಕು ಮಾಡಿದ್ದಲ್ಲಿ ತೆರವುಗೊಳಿಸಿಬೇಕು. ಅಧಿಕಾರಿಗಳು ಅಭಿವೃದ್ಧಿ ಕೆಲಸ ಮಾಡುವ ಮನಸ್ಸಿದ್ದರೆ ಮಾತ್ರ ಇಲ್ಲಿರಬೇಕು. ದಿನ ಕಳೆಯಲು ಅಲ್ಲ
–ಆರ್.ವಿ.ದೇಶಪಾಂಡೆ, ಶಾಸಕ
ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕು ಕಾರ್ಯಕ್ರಮದಡಿಯಲ್ಲಿ ತಾಲ್ಲೂಕು ಪಂಚಾಯಿತಿಯ ಒಂದು ಗಿಡ ತಾಯಿಯ ಹೆಸರಲ್ಲಿ ಎಂಬ ವಿನೂತನ ಕಾರ್ಯಕ್ರಮಕ್ಕೆ ಶಾಸಕ ಆರ್ ವಿ ದೇಶಪಾಂಡೆಯವರು ಉಳವಿಯಲ್ಲಿ ಚಾಲನೆ ನೀಡಿದರು.
ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕು ಕಾರ್ಯಕ್ರಮದಡಿಯಲ್ಲಿ ತಾಲ್ಲೂಕು ಪಂಚಾಯಿತಿಯ ಒಂದು ಗಿಡ ತಾಯಿಯ ಹೆಸರಲ್ಲಿ ಎಂಬ ವಿನೂತನ ಕಾರ್ಯಕ್ರಮಕ್ಕೆ ಶಾಸಕ ಆರ್ ವಿ ದೇಶಪಾಂಡೆಯವರು ಉಳವಿಯಲ್ಲಿ ಚಾಲನೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT