ಇದೇ ಸಂದರ್ಭದಲ್ಲಿ,ಶಾಲೆಗೆ ದಾಖಲಾಗುವ ಮಕ್ಕಳನ್ನುವಿನೂತನವಾಗಿ ಸ್ವಾಗತಿಸಲಾಯಿತು. ಶಿಕ್ಷಣ ಇಲಾಖೆಯಿಂದ ನೀಡುವ ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು. ಶಿಕ್ಷಣಾಧಿಕಾರಿ ಲತಾ ನಾಯಕ, ಕನ್ನಡ ಸಾಹಿತ್ಯ ಪರಿಷತ್ತಿನತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜ ಹರಪನಹಳ್ಳಿ, ತಾಲ್ಲೂಕು ಪಂಚಾಯ್ತಿ ಸ್ಥಾಯಿ ಸಮಿತಿ ಅಧ್ಯಕ್ಷ ಪುರುಷೋತ್ತಮಗೌಡ, ಮುಖಂಡ ಪ್ರೇಮಾನಂದ ಗುನಗಿ ಇದ್ದರು.