ಬುಧವಾರ, 24 ಡಿಸೆಂಬರ್ 2025
×
ADVERTISEMENT
ADVERTISEMENT

ಪ್ರಕೃತಿ ನಾಶ ಮಾಡುವ ಸಂಶೋಧನೆ ಬೇಡ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

Published : 24 ಡಿಸೆಂಬರ್ 2025, 8:01 IST
Last Updated : 24 ಡಿಸೆಂಬರ್ 2025, 8:01 IST
ಫಾಲೋ ಮಾಡಿ
Comments
ಜವಾಬ್ದಾರಿಯುತವಾಗಿ ವರ್ತಿಸಿ
‘ಮಳೆ ಮಾಪಕಗಳ ದುರಸ್ತಿ ರಾಜ್ಯ ಸರ್ಕಾರದ ಕಾರ್ಯವಾಗಿದೆ. ಆದರೆ ಇನ್ನೂ ಆ ಕಾರ್ಯವಾಗಿಲ್ಲ. ಇದರಿಂದ ಹವಾಮಾನ ಆಧಾರಿತ ಬೆಳೆವಿಮೆ ಬಿಡುಗಡೆಗೆ ವಿಮಾ ಕಂಪನಿ ತಗಾದೆ ತೆಗೆದಿದೆ. ಸಂಸದನಾಗಿ ವಿಮಾ ಮೊತ್ತ ಬಿಡುಗಡೆ ಮಾಡಿಸಲು ಕೇಂದ್ರ ಸರ್ಕಾರ ಮಟ್ಟದಲ್ಲಿ ಶ್ರಮಿಸುತ್ತಿದ್ದು, ರಾಜ್ಯ ಸರ್ಕಾರ ಕೂಡ ಜವಾಬ್ದಾರಿಯುತವಾಗಿ ವರ್ತಿಸುವ ಅಗತ್ಯವಿದೆ’ ಎಂದು ಸಭೆಯಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಶ್ರೇಷ್ಠ ಕೃಷಿಕರಿಗೆ ಪ್ರಶಸ್ತಿ
ಇದೇ ವೇಳೆ 2025-26ನೇ ಸಾಲಿನ ಆತ್ಮ ಯೋಜನೆಯಡಿ ಕೃಷಿಯಲ್ಲಿ ಸಮಗ್ರ ಬೆಳೆ ಪದ್ದತಿ ಅಳವಡಿಸಿಕೊಂಡು ತಾಲ್ಲೂಕು ಮಟ್ಟದಲ್ಲಿ ಶ್ರೇಷ್ಠ ಕೃಷಿಕ ಪ್ರಶಸ್ತಿ ಪಡೆದ ಮಹಾಬಲೇಶ್ವರ ಗೌಡ ಕಬ್ಬೆ, ತೋಟಗಾರಿಕೆ ಸಂಬಂಧಿಸಿ ಆನಂದ ಹೆಗಡೆ ಹುಳಗೋಳ, ಜೇನು ಕೃಷಿಕ ಪ್ರವೀಣ ಹೆಗಡೆ ಬಕ್ಕಳ, ಕೋಳಿ ಸಾಕಣೆದಾರ ಕನ್ನ ಬಡಗಿ ತೆಪ್ಪಾರ, ಹೈನುಗಾರ ಗಣಪತಿ ಹೆಗಡೆ ಸದಾಶಿವಳ್ಳಿ ಅವರನ್ನು ಸನ್ಮಾನಿಸಲಾಯಿತು. ವಿಕಸಿತ ಭಾರತ@2047ರ ಕುರಿತ ಹಸ್ತಪ್ರತಿಯನ್ನು ಬಿಡುಗಡೆ ಮಾಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT