ವಿದ್ಯುತ್ ಬೇಡಿಕೆ ಪೂರೈಕೆ ನಿರ್ವಹಣೆಗೆ ಪಂಪ್ಡ್ ಸ್ಟೋರೇಜ್ ಯೋಜನೆ ಬದಲು ಉತ್ತರ ಕನ್ನಡ ಶಿವಮೊಗ್ಗ ಜಿಲ್ಲೆಗಳಲ್ಲಿನ 3 ಲಕ್ಷ ಮನೆಗಳಿಗೆ ಚಾವಣಿ ಸೋಲಾರ್ ವ್ಯವಸ್ಥೆ ಕಲ್ಪಿಸಲು ಕೆಪಿಸಿ ಮುಂದಾಗಲಿಅನಂತ ಹೆಗಡೆ ಅಶೀಸರ ಜೀವ ವೈವಿಧ್ಯ ಮಂಡಳಿಯ ಮಾಜಿ ಅಧ್ಯಕ್ಷ
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿಯಾದ ಬಳಿಕವೂ ಗೇರುಸೊಪ್ಪ ಜಲಾಶಯದಿಂದ ನದಿಗೆ ಹರಿಯುವ ನೀರಿನ ಪ್ರಮಾಣದಲ್ಲಿ ಇಳಿಕೆಯಾಗದು. ಸುರಂಗ ಕೊರೆದರೂ ಭೂಕುಸಿತ ಸಂಭವಿಸದು ಎಂಬುದಕ್ಕೆ ವರಾಹಿ ಯೋಜನೆ ಸಾಕ್ಷಿವಿಜಯ ವಿ.ಎಂ ಕೆಪಿಸಿ ಮುಖ್ಯ ಕಚೇರಿಯ ಇಇ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.