ಬುಧವಾರ, 1 ಅಕ್ಟೋಬರ್ 2025
×
ADVERTISEMENT
ADVERTISEMENT

ಶಿರಸಿ | ಭತ್ತಕ್ಕೆ ತೆನೆ ತಿಗಣೆ ಬಾಧೆ: ಬೆಳೆಗಾರರಿಗೆ ನಷ್ಟ ಉಂಟಾಗುವ ಸಾಧ್ಯತೆ

Published : 1 ಅಕ್ಟೋಬರ್ 2025, 6:23 IST
Last Updated : 1 ಅಕ್ಟೋಬರ್ 2025, 6:23 IST
ಫಾಲೋ ಮಾಡಿ
Comments
ತೆನೆ ತಿಗಣೆ ರಸ ಹೀರಿರುವ ಭತ್ತದ ತೆನೆ 
ತೆನೆ ತಿಗಣೆ ರಸ ಹೀರಿರುವ ಭತ್ತದ ತೆನೆ 
ಮೆಲಾಥಿಯಾನ್ 50ಇ.ಸಿ.2 ಮಿ.ಲೀ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು ಅಥವಾ ಎಕರೆಗೆ 8 ಕೆಜಿ ಶೇಕಡಾ 5ರ ಮೆಲಾಥಿಯಾನ್ ಪುಡಿ ಎರಚಬೇಕು
ರೂಪಾ ಪಾಟೀಲ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥೆ
ಭತ್ತದ ಗದ್ದೆಗೆ ವ್ಯಾಪಿಸುವ ತಿಗಣೆ
‘ತೆನೆ ತಿಗಣೆಯು ಮೊಟ್ಟೆ ಒಡೆದು ಮರಿ ಹೊರ ಬರಲು ಸುಮಾರು ಮೂರರಿಂದ ಐದು ದಿನಗಳು ಬೇಕಾಗುತ್ತದೆ. ಜತೆಗೆ ಈ ಹುಳುಗಳು 22ರಿಂದ 28 ದಿನಗಳ ಅವಧಿಯಲ್ಲಿ ಐದು ಹಂತಗಳ ರೂಪದಲ್ಲಿ ಬೆಳೆಯುತ್ತಿದ್ದು. ಒಂದು ಪ್ರೌಢ ಕೀಟವು ಸುಮಾರು 75ರಿಂದ 135 ಮೊಟ್ಟೆಗಳನ್ನು ಇಡುವ ಸಾಮರ್ಥ್ಯ ಹೊಂದಿರುವುದರಿಂದ ಸಂತನೋತ್ಪತ್ತಿ ತೀವ್ರಗತಿಯಲ್ಲಿ ನಡೆಯುತ್ತದೆ. ಹೀಗಾಗಿ ನೋಡ ನೋಡುತ್ತಿದ್ದಂತೆಯೇ ಭತ್ತದ ಗದ್ದೆಯನ್ನು ವ್ಯಾಪಿಸಿ ಬಿಡುತ್ತವೆ’ ಎಂಬುದು ಕೃಷಿ ವಿಜ್ಞಾನಿಗಳ ಅಭಿ‍ಪ್ರಾಯ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT