‘ಶಿವಗಂಗಾ ಜಲಪಾತ ಜಿಲ್ಲೆಯ ಉತ್ತಮ ಜಲಪಾತಗಳಲ್ಲಿ ಒಂದಾದರೂ ಹೆಚ್ಚು ಪ್ರಚಾರ ಸಿಕ್ಕಿಲ್ಲ. ನಗರದಿಂದ ದೂರ ಇರುವದು ಒಂದು ಕಾರಣವಾದರೆ, ಈ ತಾಣದ ಬಗ್ಗೆ ಜನರಿಗೆ ತಿಳಿಸಲು ಪ್ರವಾಸೋದ್ಯಮ ಇಲಾಖೆ ಮುತುವರ್ಜಿ ವಹಿಸಿಲ್ಲ. ಅಲ್ಲದೆ ಇಲ್ಲಿ ಸೌಕರ್ಯಗಳನ್ನೂ ಒದಗಿಸಲಾಗುತ್ತಿಲ್ಲ’ ಎನ್ನುತ್ತಾರೆ ಸ್ಥಳೀಯರಾದ ಹರೀಶ ಹೆಗಡೆ.