<p><strong>ಯಲ್ಲಾಪುರ</strong>: ಬೆಂಗಳೂರಲ್ಲಿ ಈಚೆಗೆ ನಡೆದ ಕ್ರಿಕೆಟ್ ವಿಜಯೋತ್ಸವದಲ್ಲಿ ಕಾಲ್ತುಳಿತಕ್ಕೆ ಒಳಗಾಗಿ ಸಾವಿಗೀಡಾದ ಪ್ರತಿಯೊಬ್ಬರ ಕುಟುಂಬಕ್ಕೆ ಆರ್ಸಿಬಿಯಿಂದ ಕೂಡಲೇ ತಲಾ ಒಂದು ಕೋಟಿ ಪರಿಹಾರ ನೀಡಬೇಕು ಎಂದು ಶಾಸಕ ಶಿವರಾಮ ಹೆಬ್ಬಾರ ಆಗ್ರಹಿಸಿದ್ದಾರೆ.</p>.<p>ಆರ್ಸಿಬಿ ತಪ್ಪಿನಿಂದಾಗಿಯೇ ಈ ಅವಘಡ ನಡೆದಿದೆ. ಆರ್ಸಿಬಿ ಜಾಹೀರಾತು ಮುಂತಾದ ಮೂಲದಿಂದ ಎರಡು ಸಾವಿರ ಕೋಟಿಗೂ ಅಧಿಕ ಹಣ ಸಂಗ್ರಹಿಸಿದೆ. ಹೀಗಾಗಿ ಮೃತರ ಕುಟುಂಬಕ್ಕೆ ತಲಾ ಒಂದು ಕೋಟಿ ರೂ ಪರಿಹಾರ ನೀಡಬೇಕು. ಪಕ್ಷಾತೀತವಾಗಿ ಎಲ್ಲರೂ ಈ ಕುರಿತು ಒತ್ತಡ ಹಾಕಬೇಕು. ಈ ಕುರಿತು ಅಭಿಯಾನ ಆರಂಭಿಸಲಾಗುವುದು. ರಾಜ್ಯದಾದ್ಯಂತ ಅಭಿಯಾನ ಆರಂಭ ಆಗಬೇಕು ಎಂದು ಭಾನುವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲ್ಲಾಪುರ</strong>: ಬೆಂಗಳೂರಲ್ಲಿ ಈಚೆಗೆ ನಡೆದ ಕ್ರಿಕೆಟ್ ವಿಜಯೋತ್ಸವದಲ್ಲಿ ಕಾಲ್ತುಳಿತಕ್ಕೆ ಒಳಗಾಗಿ ಸಾವಿಗೀಡಾದ ಪ್ರತಿಯೊಬ್ಬರ ಕುಟುಂಬಕ್ಕೆ ಆರ್ಸಿಬಿಯಿಂದ ಕೂಡಲೇ ತಲಾ ಒಂದು ಕೋಟಿ ಪರಿಹಾರ ನೀಡಬೇಕು ಎಂದು ಶಾಸಕ ಶಿವರಾಮ ಹೆಬ್ಬಾರ ಆಗ್ರಹಿಸಿದ್ದಾರೆ.</p>.<p>ಆರ್ಸಿಬಿ ತಪ್ಪಿನಿಂದಾಗಿಯೇ ಈ ಅವಘಡ ನಡೆದಿದೆ. ಆರ್ಸಿಬಿ ಜಾಹೀರಾತು ಮುಂತಾದ ಮೂಲದಿಂದ ಎರಡು ಸಾವಿರ ಕೋಟಿಗೂ ಅಧಿಕ ಹಣ ಸಂಗ್ರಹಿಸಿದೆ. ಹೀಗಾಗಿ ಮೃತರ ಕುಟುಂಬಕ್ಕೆ ತಲಾ ಒಂದು ಕೋಟಿ ರೂ ಪರಿಹಾರ ನೀಡಬೇಕು. ಪಕ್ಷಾತೀತವಾಗಿ ಎಲ್ಲರೂ ಈ ಕುರಿತು ಒತ್ತಡ ಹಾಕಬೇಕು. ಈ ಕುರಿತು ಅಭಿಯಾನ ಆರಂಭಿಸಲಾಗುವುದು. ರಾಜ್ಯದಾದ್ಯಂತ ಅಭಿಯಾನ ಆರಂಭ ಆಗಬೇಕು ಎಂದು ಭಾನುವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>