<p><strong>ಸಿದ್ದಾಪುರ:</strong> ‘ಜಾತಿ, ಧರ್ಮ, ಸಂಸ್ಕೃತಿಯಿಂದಾಚೆಗೆ ಕನ್ನಡ ಸಾಹಿತ್ಯ ಪರಿಷತ್ ಕನ್ನಡದ ಮನಸ್ಸುಗಳನ್ನು ಬೆಸೆಯುತ್ತಿದೆ’ ಎಂದು ಉಪನ್ಯಾಸಕ ಪ್ರಶಾಂತ ಹೆಗಡೆ ಹೇಳಿದರು.</p>.<p>ಪಟ್ಟಣದ ಹಾಳದಕಟ್ಟಾದಲ್ಲಿರುವ ದಿ. ಟಿ.ಕೆ. ಮೆಹಮೂದ್ ಅವರ ಮನೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಸೋಮವಾರ ಆಯೋಜಿಸಿದ್ದ 111ನೇ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಕನ್ನಡಿಗರ ಮನಸ್ಸಿನಲ್ಲಿರುವ ಭಾವನೆ ಹಂಚಿಕೊಳ್ಳುವುದಕ್ಕೆ ಗಟ್ಟಿಯಾಗಿ ನಿಂತ ಏಕೈಕ ಸಂಘಟನೆ ಕನ್ನಡ ಸಾಹಿತ್ಯ ಪರಿಷತ್’ ಎಂದರು.</p>.<p>ಜಾನಪದ ಕಲಾವಿದೆ ಲೀಲಾವತಿ ಎಸ್ ಕೊಂಡ್ಲಿ ಕಾರ್ಯಕ್ರಮ ಉದ್ಘಾಟಿಸಿದರು. ಸಿ.ಎಸ್. ಗೌಡರ್, ನಾಗರಾಜ ನಾಯ್ಕ ಮಾಳ್ಕೋಡು, ಕೆರಿಯಪ್ಪ ನಾಯ್ಕ, ಶಿರೀಷ ಬೇಟಗೇರಿ, ಎಂ.ಕೆ. ನಾಯ್ಕ ಹೊಸಳ್ಳಿ ಮಾತನಾಡಿದರು.</p>.<p>ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ ನಾಯ್ಕ ಕುಂಬ್ರಿಗದ್ದೆ ಅಧ್ಯಕ್ಷತೆ ವಹಿಸಿದ್ದರು. ಸುರೇಂದ್ರ ದಫೆದಾರ, ಟಿ.ಕೆ.ಎಂ. ಆಜಾದ್, ಸುಲೆಮಾನ್, ಶೇಷಗಿರಿ ಕೊಂಡ್ಲಿ, ಜಿ.ಬಿ. ನಾಯ್ಕ, ಶಂಕರಮೂರ್ತಿ ಕತ್ತಿ, ಗೋಪಾಲ ನಾಯ್ಕ ಭಾಶಿ, ಎಂ.ಎನ್. ನಾಯ್ಕ, ಅಣ್ಣಪ್ಪ ಶಿರಳಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ದಾಪುರ:</strong> ‘ಜಾತಿ, ಧರ್ಮ, ಸಂಸ್ಕೃತಿಯಿಂದಾಚೆಗೆ ಕನ್ನಡ ಸಾಹಿತ್ಯ ಪರಿಷತ್ ಕನ್ನಡದ ಮನಸ್ಸುಗಳನ್ನು ಬೆಸೆಯುತ್ತಿದೆ’ ಎಂದು ಉಪನ್ಯಾಸಕ ಪ್ರಶಾಂತ ಹೆಗಡೆ ಹೇಳಿದರು.</p>.<p>ಪಟ್ಟಣದ ಹಾಳದಕಟ್ಟಾದಲ್ಲಿರುವ ದಿ. ಟಿ.ಕೆ. ಮೆಹಮೂದ್ ಅವರ ಮನೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಸೋಮವಾರ ಆಯೋಜಿಸಿದ್ದ 111ನೇ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಕನ್ನಡಿಗರ ಮನಸ್ಸಿನಲ್ಲಿರುವ ಭಾವನೆ ಹಂಚಿಕೊಳ್ಳುವುದಕ್ಕೆ ಗಟ್ಟಿಯಾಗಿ ನಿಂತ ಏಕೈಕ ಸಂಘಟನೆ ಕನ್ನಡ ಸಾಹಿತ್ಯ ಪರಿಷತ್’ ಎಂದರು.</p>.<p>ಜಾನಪದ ಕಲಾವಿದೆ ಲೀಲಾವತಿ ಎಸ್ ಕೊಂಡ್ಲಿ ಕಾರ್ಯಕ್ರಮ ಉದ್ಘಾಟಿಸಿದರು. ಸಿ.ಎಸ್. ಗೌಡರ್, ನಾಗರಾಜ ನಾಯ್ಕ ಮಾಳ್ಕೋಡು, ಕೆರಿಯಪ್ಪ ನಾಯ್ಕ, ಶಿರೀಷ ಬೇಟಗೇರಿ, ಎಂ.ಕೆ. ನಾಯ್ಕ ಹೊಸಳ್ಳಿ ಮಾತನಾಡಿದರು.</p>.<p>ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ ನಾಯ್ಕ ಕುಂಬ್ರಿಗದ್ದೆ ಅಧ್ಯಕ್ಷತೆ ವಹಿಸಿದ್ದರು. ಸುರೇಂದ್ರ ದಫೆದಾರ, ಟಿ.ಕೆ.ಎಂ. ಆಜಾದ್, ಸುಲೆಮಾನ್, ಶೇಷಗಿರಿ ಕೊಂಡ್ಲಿ, ಜಿ.ಬಿ. ನಾಯ್ಕ, ಶಂಕರಮೂರ್ತಿ ಕತ್ತಿ, ಗೋಪಾಲ ನಾಯ್ಕ ಭಾಶಿ, ಎಂ.ಎನ್. ನಾಯ್ಕ, ಅಣ್ಣಪ್ಪ ಶಿರಳಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>