<p><strong>ಸಿದ್ದಾಪುರ:</strong> ‘ಚುನಾಯಿತ ಸದಸ್ಯರು ಮತದಾರರ ಅಳಲು ಆಲಿಸಬೇಕು. ಸಾಕಷ್ಟು ಬಾರಿ ಆಯ್ಕೆಯಾದ ಜನಪ್ರತಿನಿಧಿಗಳೂ ತಮ್ಮ ಕೆಲಸ ಸರಿಯಾಗಿ ಮಾಡಿದ್ದರೆ ಇಷ್ಟು ಸಮಸ್ಯೆಯಾಗುತ್ತಿರಲಿಲ್ಲ’ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.</p>.<p>ತಾಲ್ಲೂಕಿನ ವಿವಿಧ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ₹2.35 ಕೋಟಿ ವೆಚ್ಚದ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಈಚೆಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.</p>.<p>ತಾಲ್ಲೂಕಿನ ಶಿರಳಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಿಕ್ಕಳಸೆ ಊರಿನ ಸಭಾಭವನ (₹25 ಲಕ್ಷ), ಹಂಜಕ್ಕಿಯಿಂದ ಬಿಕ್ಕಳಸೆ ರಸ್ತೆ (₹20 ಲಕ್ಷ), ಮುಗದೂರು ರಸ್ತೆ (₹25 ಲಕ್ಷ), ಬೆಡ್ಕಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಿರಿಬನದ ಏರಿಯಿಂದ ಕಡಕೇರಿ ರಸ್ತೆ (₹20 ಲಕ್ಷ), ಬೇಡ್ಕಣಿ ಜನತಾ ಕಾಲೊನಿ ರಸ್ತೆ (₹20 ಲಕ್ಷ), ಬಿಳಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಬ್ಬಿಗದ್ದೆ ಚೌಕಿಮಠ ರಸ್ತೆ (₹20 ಲಕ್ಷ), ಕಟ್ಟೆಕೈ ಕಲಗುಬಳ್ಳಿ ರಸ್ತೆ ಬದಿ ತಡೆಗೋಡೆ (₹15 ಲಕ್ಷ) ನಿರ್ಮಾಣಕ್ಕೆ ಚಾಲನೆ ನೀಡಿದರು.</p>.<p>ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಜಿ. ನಾಗರಾಜ ಸೇರಿದಂತೆ ಸ್ಥಳೀಯ ಮುಖಂಡರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-20-693437002</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ದಾಪುರ:</strong> ‘ಚುನಾಯಿತ ಸದಸ್ಯರು ಮತದಾರರ ಅಳಲು ಆಲಿಸಬೇಕು. ಸಾಕಷ್ಟು ಬಾರಿ ಆಯ್ಕೆಯಾದ ಜನಪ್ರತಿನಿಧಿಗಳೂ ತಮ್ಮ ಕೆಲಸ ಸರಿಯಾಗಿ ಮಾಡಿದ್ದರೆ ಇಷ್ಟು ಸಮಸ್ಯೆಯಾಗುತ್ತಿರಲಿಲ್ಲ’ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.</p>.<p>ತಾಲ್ಲೂಕಿನ ವಿವಿಧ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ₹2.35 ಕೋಟಿ ವೆಚ್ಚದ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಈಚೆಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.</p>.<p>ತಾಲ್ಲೂಕಿನ ಶಿರಳಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಿಕ್ಕಳಸೆ ಊರಿನ ಸಭಾಭವನ (₹25 ಲಕ್ಷ), ಹಂಜಕ್ಕಿಯಿಂದ ಬಿಕ್ಕಳಸೆ ರಸ್ತೆ (₹20 ಲಕ್ಷ), ಮುಗದೂರು ರಸ್ತೆ (₹25 ಲಕ್ಷ), ಬೆಡ್ಕಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಿರಿಬನದ ಏರಿಯಿಂದ ಕಡಕೇರಿ ರಸ್ತೆ (₹20 ಲಕ್ಷ), ಬೇಡ್ಕಣಿ ಜನತಾ ಕಾಲೊನಿ ರಸ್ತೆ (₹20 ಲಕ್ಷ), ಬಿಳಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಬ್ಬಿಗದ್ದೆ ಚೌಕಿಮಠ ರಸ್ತೆ (₹20 ಲಕ್ಷ), ಕಟ್ಟೆಕೈ ಕಲಗುಬಳ್ಳಿ ರಸ್ತೆ ಬದಿ ತಡೆಗೋಡೆ (₹15 ಲಕ್ಷ) ನಿರ್ಮಾಣಕ್ಕೆ ಚಾಲನೆ ನೀಡಿದರು.</p>.<p>ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಜಿ. ನಾಗರಾಜ ಸೇರಿದಂತೆ ಸ್ಥಳೀಯ ಮುಖಂಡರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-20-693437002</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>