<p><strong>ಭಟ್ಕಳ</strong>: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ ತೀರ್ಪನ್ನು ಗೌರವಿಸುತ್ತೇನೆ. ಮುಖ್ಯಮಂತ್ರಿ ಯಾವುದೇ ತಪ್ಪು ಮಾಡಿಲ್ಲ. ಅವರ ಮೇಲೆ ಬಂದಿರುವ ಆರೋಪದ ಬಗ್ಗೆ ಯಾವುದೇ ಹುರುಳಿಲ್ಲ’ ಎಂದು ಸಚಿವ ಮಂಕಾಳ ವೈದ್ಯ ಹೇಳಿದರು.</p>.<p>ಭಟ್ಕಳ ತಾಲ್ಲೂಕು ಪಂಚಾಯಿತಿಯಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಸಿದ್ದರಾಮಯ್ಯನವರ ಮೇಲಿನ ಆರೋಪದ ಬಗ್ಗೆ ನಾನು ಸರಿಯಾಗಿ ತಿಳಿದುಕೊಂಡಿದ್ದು, ಅವರು ಯಾವುದೇ ತಪ್ಪು ಮಾಡಿಲ್ಲ ಎಂದು ಧೈರ್ಯದಿಂದ ಹೇಳುತ್ತಿದ್ದೇನೆ. ನನಗೆ ತಕ್ಷಣ ಬೆಂಗಳೂರಿಗೆ ಆಗಮಿಸುವಂತೆ ಯಾರಿಂದಲೂ ಕರೆ ಬಂದಿಲ್ಲ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಟ್ಕಳ</strong>: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ ತೀರ್ಪನ್ನು ಗೌರವಿಸುತ್ತೇನೆ. ಮುಖ್ಯಮಂತ್ರಿ ಯಾವುದೇ ತಪ್ಪು ಮಾಡಿಲ್ಲ. ಅವರ ಮೇಲೆ ಬಂದಿರುವ ಆರೋಪದ ಬಗ್ಗೆ ಯಾವುದೇ ಹುರುಳಿಲ್ಲ’ ಎಂದು ಸಚಿವ ಮಂಕಾಳ ವೈದ್ಯ ಹೇಳಿದರು.</p>.<p>ಭಟ್ಕಳ ತಾಲ್ಲೂಕು ಪಂಚಾಯಿತಿಯಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಸಿದ್ದರಾಮಯ್ಯನವರ ಮೇಲಿನ ಆರೋಪದ ಬಗ್ಗೆ ನಾನು ಸರಿಯಾಗಿ ತಿಳಿದುಕೊಂಡಿದ್ದು, ಅವರು ಯಾವುದೇ ತಪ್ಪು ಮಾಡಿಲ್ಲ ಎಂದು ಧೈರ್ಯದಿಂದ ಹೇಳುತ್ತಿದ್ದೇನೆ. ನನಗೆ ತಕ್ಷಣ ಬೆಂಗಳೂರಿಗೆ ಆಗಮಿಸುವಂತೆ ಯಾರಿಂದಲೂ ಕರೆ ಬಂದಿಲ್ಲ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>