ಶನಿವಾರ, 6 ಡಿಸೆಂಬರ್ 2025
×
ADVERTISEMENT
ADVERTISEMENT

Leadership Row | ಸಿದ್ಧಾಂತ ಗಾಳಿಗೆ ತೂರಿದ ಸಿದ್ದರಾಮಯ್ಯ: ವಿ.ಸೋಮಣ್ಣ

Published : 6 ಡಿಸೆಂಬರ್ 2025, 18:49 IST
Last Updated : 6 ಡಿಸೆಂಬರ್ 2025, 18:49 IST
ಫಾಲೋ ಮಾಡಿ
Comments
ತಾತ್ಕಾಲಿಕ ಕದನ ವಿರಾಮ:
‘ಚಳಿಗಾಲ ಅಧಿವೇಶನ ಬಂದ ಕಾರಣ ಮುಖ್ಯಮಂತ್ರಿ ಕುರ್ಚಿ ಕದನ ತಾತ್ಕಾಲಿಕ ವಿರಾಮ ಸ್ಥಿತಿ ತಲುಪಿದೆ. ಅಧಿವೇಶನದ ಬಳಿಕ ಇದು ಜೋರಾಗಲಿದೆ’ ಎಂದು ಸಂಸದ ಜಗದೀಶ ಶೆಟ್ಟರ್ ಶಿರಸಿಯಲ್ಲಿ ಹೇಳಿದರು. ‘ಅನುದಾನ ಬೇಕಾದರೆ ಒಳ್ಳೆಯ ನಾಟಿ ಕೋಳಿ ಅಡುಗೆ ಮಾಡುವುದಾಗಿ ಹೇಳಿ, ಸಿಎಂ ಸಿದ್ದರಾಮಯ್ಯ ವಿಧಾನಸಭಾ ಅಧಿವೇಶನ ಬಿಟ್ಟು ಬೇಕಾದರೂ ಬರುತ್ತಾರೆ’ ಎಂದು ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT