ಕಡೇನಂದಿಹಳ್ಳಿ-ದುಗ್ಲಿ ಮಠದ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ, ಹೊಳೆಮಠದ ನಾಗಭೂಷಣ ಸ್ವಾಮೀಜಿ, ಮಳಲಿಮಠದ ನಾಗಭೂಷಣ ಸ್ವಾಮೀಜಿ, ಜಡೆ ಮಠದ ಮಹಾಂತ ಸ್ವಾಮೀಜಿ, ಶಾಂತಪುರ ಮಠದ ಶಿವಾನಂದ ಸ್ವಾಮೀಜಿ, ಜಡೆ ಹಿರೇಮಠದ ಅಮರೇಶ್ವರ ಸ್ವಾಮೀಜಿ, ಹಾರನಹಳ್ಳಿ ಮಠದ ಶಿವಯೋಗಿ ಸ್ವಾಮೀಜಿ, ಚನ್ನಗಿರಿ ಮಠದ ಕೇದಾರ ಶಿವಶಾಂತವೀರ ಸ್ವಾಮೀಜಿ ಪಾಲ್ಗೊಂಡಿದ್ದರು. ಉತ್ಸವ ಸಮಿತಿಯ ಅಧ್ಯಕ್ಷ ರಾಜಶೇಖರ ಗೌಡ ಸ್ವಾಗತಿಸಿದರು. ಗುರುಪಾದಯ್ಯ ಸಾಲಿಮಠ ನಿರೂಪಿಸಿದರು.