ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಿ.ಎಚ್.ಶ್ರೀ ಸಾಹಿತ್ಯ ಪ್ರಶಸ್ತಿಗೆ ಚಂದ್ರಕಾಂತ ಪೋಕಳೆ ಆಯ್ಕೆ

Published 27 ಜನವರಿ 2024, 23:31 IST
Last Updated 27 ಜನವರಿ 2024, 23:31 IST
ಅಕ್ಷರ ಗಾತ್ರ

ಶಿರಸಿ (ಉತ್ತರ ಕನ್ನಡ ಜಿಲ್ಲೆ): ರಾಜ್ಯ ಮಟ್ಟದ ಬಿ.ಎಚ್.ಶ್ರೀಧರ ಸಾಹಿತ್ಯ ಪ್ರಶಸ್ತಿಗೆ ಪ್ರಸಿದ್ಧ ಸಾಹಿತಿ ಚಂದ್ರಕಾಂತ ಪೋಕಳೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ₹10 ಸಾವಿರ ನಗದು, ನೆನಪಿನ ಕಾಣಿಕೆ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ.

ಉತ್ತರ ಕನ್ನಡದ ಮಂಚಿಕೇರಿಯ ಪೋಕಳೆ ಅವರು ಪ್ರಸ್ತುತ ಬೆಳಗಾವಿಯಲ್ಲಿ ನೆಲೆಸಿದ್ದಾರೆ. ಬಿ.ಎಚ್.ಶ್ರೀಧರ ಅವರ ಜನ್ಮದಿನದ ಪ್ರಯುಕ್ತ ಏಪ್ರಿಲ್ 24ರಂದು ಶಿರಸಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಶಸ್ತಿ ಆಯ್ಕೆ ಸಮಿತಿಯ ಕಾರ್ಯಾಧ್ಯಕ್ಷ ರಾಜಶೇಖರ ಹೆಬ್ಬಾರ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT