ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಶಿರಸಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜನರ ಧ್ವನಿಯಾಗಿ ಬಿಜೆಪಿಯಿಂದ ಹೋರಾಟ: ಹೆಗಡೆ
Published : 2 ಜುಲೈ 2025, 13:49 IST
Last Updated : 2 ಜುಲೈ 2025, 13:49 IST
ಫಾಲೋ ಮಾಡಿ
Comments
ಮೂರು ತಿಂಗಳಿಂದ ಗೃಹಲಕ್ಷ್ಮೀ ಹಣ ತಲುಪಿಲ್ಲ. ಶಕ್ತಿ ಯೋಜನೆಗಳಿಂದ ಬಸ್ಳ ವ್ಯವಸ್ಥೆ ಅವಸ್ಯವಸ್ಥೆಯ ಆಗರವಾಗಿದೆ. ದಲಿತರ ಹಿಂದುಳಿದ ವರ್ಗದವರ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿ ಅದನ್ನೂ ಸರಿಯಾಗಿ ಜನರಿಗೆ ತಲುಪಿಸುತ್ತಿಲ್ಲ.
ಆರ್.ಡಿ.ಹೆಗಡೆ ಜಾನ್ಮನೆ, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT