ಬುಧವಾರ, 10 ಡಿಸೆಂಬರ್ 2025
×
ADVERTISEMENT
ADVERTISEMENT

ಶಿರಸಿ | ಕಾಳುಮೆಣಸು, ಶುಂಠಿ ಅಭಿವೃದ್ಧಿಗೆ ‘ಕ್ಲಸ್ಟರ್’: ತೋಟಗಾರಿಕಾ ಇಲಾಖೆ

Published : 10 ಡಿಸೆಂಬರ್ 2025, 4:37 IST
Last Updated : 10 ಡಿಸೆಂಬರ್ 2025, 4:37 IST
ಫಾಲೋ ಮಾಡಿ
Comments
ಕ್ಲಸ್ಟರ್ ಅಭಿವೃದ್ಧಿ ಯೋಜನೆಯಲ್ಲಿ ಕಾಳುಮೆಣಸು ಹಾಗೂ ಶುಂಠಿ ಬೆಳೆ ಪ್ರೋತ್ಸಾಹಿಸಲಾಗುತ್ತದೆ. ಇದಕ್ಕೆ ಅನುದಾನದ ನಿರ್ಬಂಧವಿಲ್ಲ. ₹25 ಕೋಟಿ ಮೇಲ್ಪಟ್ಟು ವಹಿವಾಟು ಇದ್ದರೆ ಯೋಜನೆ ಅನುಮೋದನೆಯಾಗಲಿದೆ
ಸತೀಶ ಹೆಗಡೆ ತೋಟಗಾರಿಕಾ ಇಲಾಖೆ ಅಧಿಕಾರಿ
ಯೋಜನೆಯಲ್ಲಿ ಮಾರ್ಪಾಡು ಮಾಡಲು ಒತ್ತಾಯ 
ಕ್ಲಸ್ಟರ್ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಒಳಪಡಬೇಕಾದರೆ ಕನಿಷ್ಠ ₹25 ಕೋಟಿ ವ್ಯವಹಾರ ನಡೆಸಬೇಕೆಂಬ ನಿಯಮವನ್ನು ರಾಷ್ಟ್ರೀಯ ತೋಟಗಾರಿಕಾ ಇಲಾಖೆ ರೂಪಿಸಿದೆ. ಉತ್ತರಕನ್ನಡ ಜಿಲ್ಲೆಯಲ್ಲಿ ಚಿಕ್ಕ ಹಿಡುವಳಿದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇದನ್ನು ರಾಜ್ಯ ತೋಟಗಾರಿಕಾ ಇಲಾಖೆಯ ಅಡಿಗೆ ತಂದು ಪ್ರತಿ ರೈತರು ಹಾಗೂ ಸಹಕಾರ ಸಂಘಸಂಸ್ಥೆಗಳು ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ ಜಿಲ್ಲೆಯ ಸಂಸದರು ಮನವಿ ಸಲ್ಲಿಸಿ ಯೋಜನೆಯಲ್ಲಿ ಮಾರ್ಪಾಡು ಮಾಡಬೇಕೆಂಬ ಒತ್ತಾಯ ರೈತರಿಂದ ಕೇಳಿಬರುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT