ಭಾನುವಾರ, 21 ಡಿಸೆಂಬರ್ 2025
×
ADVERTISEMENT
ADVERTISEMENT

ಶಿರಸಿ|ನಗರಸಭೆ ಆಯವ್ಯಯ ಪೂರ್ವಭಾವಿ ಸಭೆ:ತೆರಿಗೆ ಸಂಗ್ರಹಕ್ಕೆ ಆದ್ಯತೆ ನೀಡಲು ಆಗ್ರಹ

Published : 21 ಡಿಸೆಂಬರ್ 2025, 4:36 IST
Last Updated : 21 ಡಿಸೆಂಬರ್ 2025, 4:36 IST
ಫಾಲೋ ಮಾಡಿ
Comments
ಸಾರ್ವಜನಿಕರಿಂದ ಬಂದ ಸಲಹೆಗಳನ್ನು ಆದ್ಯತೆ ಮೇಲೆ ಪರಿಗಣಿಸಿ ಆ ಪ್ರಕಾರ ಆಯವ್ಯಯ ಮಂಡಿಸಲಾಗುವುದು
ಪ್ರಕಾಶ ಚನ್ನಪ್ಪನವರ ಪೌರಾಯುಕ್ತ
‘ಸ್ವಚ್ಛತೆಗೆ ಆದ್ಯತೆ ಅಗತ್ಯ’  
ನಗರದಲ್ಲಿ ಬೀದಿಬದಿ ವ್ಯಾಪಾರಿ ಕಾನೂನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಎಲ್ಲೆಂದರಲ್ಲಿ ಹೊಟೇಲ್‍ಗಳು ತಲೆ ಎತ್ತುತ್ತಿವೆ. ಸ್ವಚ್ಛತೆಗೆ ಆದ್ಯತೆಯಿಲ್ಲ. ಇದು ಸಾರ್ವಜನಿಕ ಆರೋಗ್ಯದ ಮೇಲೆ ಋಣಾತ್ಮಕ ಪರಿಣಾಮ ಬೀರುತ್ತಿದೆ. ಹೀಗಾಗಿ ಈ ಬಗ್ಗೆ ಕ್ರಮ ವಹಿಸಬೇಕು. ತರಕಾರಿ ಮಾರುಕಟ್ಟೆಯಲ್ಲಿ ನಗರಸಭೆ ಮಳಿಗೆ ಪಡೆದು ತರಕಾರಿ ಅಂಗಡಿ ನಡೆಸುವವರ ಹಲವು ತರಕಾರಿ ಅಂಗಡಿಗಳು ಬೀದಿ ಬದಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಶಾಶ್ವತ ತರಕಾರಿ ಮಾರುಕಟ್ಟೆ ನಿರ್ಮಿಸಲು ಕ್ರಮವಾಗಬೇಕು’ ಎಂದು ಸಭೆಯಲ್ಲಿ ಪಾಲ್ಗೊಂಡ ಕೆಲ ಸಾರ್ವಜನಿಕರು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT