ಭಾನುವಾರ, 13 ಜುಲೈ 2025
×
ADVERTISEMENT
ADVERTISEMENT

ಶಿರಸಿ | ತಾಡಪತ್ರಿ ಸಿಗದೆ ರೈತರಿಗೆ ತಾಪತ್ರಯ

ಬೇಡಿಕೆಗೆ ತಕ್ಕಷ್ಟು ಪೂರೈಕೆ ಇಲ್ಲ: ಮಳೆ ಆರಂಭವಾದರೂ ವಿತರಣೆ ನಡೆದಿಲ್ಲ
Published : 18 ಜೂನ್ 2025, 5:24 IST
Last Updated : 18 ಜೂನ್ 2025, 5:24 IST
ಫಾಲೋ ಮಾಡಿ
Comments
ಪ್ರತಿ ವರ್ಷ ಬನವಾಸಿ ಹೋಬಳಿಯ ರೈತರಿಂದ ತಾಡಪತ್ರಿಗಾಗಿ ಸಾಕಷ್ಟು ಬೇಡಿಕೆ ಬರುತ್ತದೆ. ಸರ್ಕಾರದಿಂದ ಪೂರೈಕೆಯಾಗುವ 300–400 ತಾಡಪತ್ರಿಗಳನ್ನು ಇಡೀ ತಾಲ್ಲೂಕಿಗೆ ವಿತರಿಸಲಾಗುತ್ತದೆ. ಈ ಬಗ್ಗೆ ಇಲಾಖೆ ಹಿರಿಯ ಅಧಿಕಾರಿಗಳ ಗಮನಕ್ಕೂ ತರಲಾಗಿದೆ
ಮಧುಕರ ನಾಯ್ಕ ಕೃಷಿ ಇಲಾಖೆ ಸಹಾಯಕ ನಿರ್ದೇಶಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT