ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

ಶಿರಸಿ | ಬೆಳೆ 'ಬರ'ದ ಕಾಲದಲ್ಲಿ ಸಾಲ ಶೂಲ

ಆರ್ಥಿಕ ಸಂಸ್ಥೆಗಳಿಂದ ಸಾಲ ಮರುಪಾವತಿಸುವಂತೆ ರೈತರಿಗೆ ನೊಟೀಸ್
Published : 16 ಏಪ್ರಿಲ್ 2024, 4:46 IST
Last Updated : 16 ಏಪ್ರಿಲ್ 2024, 4:46 IST
ಫಾಲೋ ಮಾಡಿ
Comments
2016-17ನೇ ಸಾಲಿನ ಬರಗಾಲದ ಸಂದರ್ಭದಲ್ಲಿ ರೈತ ಪಡೆದ ಸಾಲಗಳನ್ನು ಒಂದು ವರ್ಷ ಮುಂದೂಡಲಾಗಿತ್ತು. ಈ ವರ್ಷ ತೀವ್ರ ಬರ ಇರುವುದರಿಂದ ರೈತರ ಸಾಲ ಕಟ್ಟುವ ಅವಧಿಯನ್ನು ಒಂದು ವರ್ಷ ಕಾಲ ಮುಂದೂಡಬೇಕು.
ಯುವರಾಜ ಗೌಡ, ಕೃಷಿಕ
ಈಗಾಗಲೇ ರೈತರಿಂದ ಬಂದ ದೂರುಗಳನ್ನು ಜಿಲ್ಲಾಧಿಕಾರಿಗೆ ಕಳುಹಿಸಲಾಗಿದೆ. ಅವರಿಂದ ನಿರ್ದೇಶನ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು.
ಅಪರ್ಣಾ ರಮೇಶ, ಉಪವಿಭಾಗಾಧಿಕಾರಿ, ಶಿರಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT