ಸುಮಾರು ಎರಡು ಎಕರೆಗೂ ಹೆಚ್ಚು ವಿಸ್ತಾರದ ಈ ಕೆರೆ ಅಭಿವೃದ್ಧಿಪಡಿಸಲು ನಗರಸಭೆ ಮುಂದಾಗಿಲ್ಲ ಎಂಬ ಆರೋಪಗಳಿದ್ದವು. ಈಚೆಗೆ ಕೆರೆ ವೀಕ್ಷಣೆ ನಡೆಸಿದ್ದ ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ಉಪಾಧ್ಯಕ್ಷೆ ವೀಣಾ ಶೆಟ್ಟಿ, ಅಧಿಕಾರಿಗಳು ಕಾಯಕಲ್ಪದ ಕುರಿತು ಜೀವಜಲ ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ ಅವರ ಜತೆ ಚರ್ಚಿಸಿದ್ದರು.