<p>ಶಿರಸಿ: 'ನಾಟಿ ವೈದ್ಯ ಮಂಜುನಾಥ ಹೂಡ್ಲಮನೆ ಅವರು ಆಯುರ್ವೇದ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದು, ಇದೀಗ ತಮ್ಮ ಚುಟುಕು ಮದ್ದು ಕೃತಿಯ ಮೂಲಕ ಸಾಹಿತ್ಯ ಕ್ಷೇತ್ರವನ್ನೂ ಶ್ರೀಮಂತಗೊಳಿಸಿದ್ದಾರೆ' ಎಂದು ಆಯುರ್ವೇದ ವೈದ್ಯ ರಾಮಚಂದ್ರ ಹೆಗಡೆ ತಾರೇಹಳ್ಳಿ ಹೇಳಿದರು.</p>.<p>ತಾಲ್ಲೂಕಿನ ಗಡಿಭಾಗದ ಅಘನಾಶಿನಿ ನದಿ ಸಂಗಮದ ಆನೆಗುಂಡಿಯಲ್ಲಿ ಭಾನುವಾರ ಸಾಹಿತ್ಯ ಸಿಂಚನ ಬಳಗ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಕೃತಿ ಲೋಕಾರ್ಪಣೆಗೊಳಿಸಿ ಮಾತನಾಡಿದರು.</p>.<p>ಪತ್ರಕರ್ತ ನಾಗರಾಜ ಮತ್ತಿಗಾರ, ಚುಟುಕು ಕವಿ ದತ್ತಗುರು ಕಂಠಿ ಮಾತನಾಡಿದರು.</p>.<p>ಸಾಹಿತ್ಯ ಸಿಂಚನ ಬಳಗದ ಸಂಸ್ಥಾಪಕ ಅಧ್ಯಕ್ಷ ಶಿವಪ್ರಸಾದ ಹಿರೇಕೈ ಪ್ರಾಸ್ತಾವಿಕ ಮಾತನಾಡಿದರು.</p>.<p>ಕಾರ್ಯಕ್ರಮದಲ್ಲಿ ಯಶಸ್ವಿನಿ ಮೂರ್ತಿ, ರಾಘವೇಂದ್ರ ಯಲ್ಲಾಪುರ ಹಾಗೂ ಇತರರು ಚುಟುಕು ವಾಚಿಸಿದರು. ದಿವ್ಯಾ ಹೆಗಡೆ ನಿರ್ವಹಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-20-1025198751</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರಸಿ: 'ನಾಟಿ ವೈದ್ಯ ಮಂಜುನಾಥ ಹೂಡ್ಲಮನೆ ಅವರು ಆಯುರ್ವೇದ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದು, ಇದೀಗ ತಮ್ಮ ಚುಟುಕು ಮದ್ದು ಕೃತಿಯ ಮೂಲಕ ಸಾಹಿತ್ಯ ಕ್ಷೇತ್ರವನ್ನೂ ಶ್ರೀಮಂತಗೊಳಿಸಿದ್ದಾರೆ' ಎಂದು ಆಯುರ್ವೇದ ವೈದ್ಯ ರಾಮಚಂದ್ರ ಹೆಗಡೆ ತಾರೇಹಳ್ಳಿ ಹೇಳಿದರು.</p>.<p>ತಾಲ್ಲೂಕಿನ ಗಡಿಭಾಗದ ಅಘನಾಶಿನಿ ನದಿ ಸಂಗಮದ ಆನೆಗುಂಡಿಯಲ್ಲಿ ಭಾನುವಾರ ಸಾಹಿತ್ಯ ಸಿಂಚನ ಬಳಗ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಕೃತಿ ಲೋಕಾರ್ಪಣೆಗೊಳಿಸಿ ಮಾತನಾಡಿದರು.</p>.<p>ಪತ್ರಕರ್ತ ನಾಗರಾಜ ಮತ್ತಿಗಾರ, ಚುಟುಕು ಕವಿ ದತ್ತಗುರು ಕಂಠಿ ಮಾತನಾಡಿದರು.</p>.<p>ಸಾಹಿತ್ಯ ಸಿಂಚನ ಬಳಗದ ಸಂಸ್ಥಾಪಕ ಅಧ್ಯಕ್ಷ ಶಿವಪ್ರಸಾದ ಹಿರೇಕೈ ಪ್ರಾಸ್ತಾವಿಕ ಮಾತನಾಡಿದರು.</p>.<p>ಕಾರ್ಯಕ್ರಮದಲ್ಲಿ ಯಶಸ್ವಿನಿ ಮೂರ್ತಿ, ರಾಘವೇಂದ್ರ ಯಲ್ಲಾಪುರ ಹಾಗೂ ಇತರರು ಚುಟುಕು ವಾಚಿಸಿದರು. ದಿವ್ಯಾ ಹೆಗಡೆ ನಿರ್ವಹಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-20-1025198751</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>