ಸೋಮವಾರ, 19 ಜನವರಿ 2026
×
ADVERTISEMENT
ADVERTISEMENT

ಶಿರಸಿ ಮಾರಿಕಾಂಬಾ ಜಾತ್ರೆ | ಒಡ್ಡು ನಿರ್ಮಾಣ ವಿಳಂಬ: ಜಲಕ್ಷಾಮ ಭೀತಿ

Published : 19 ಜನವರಿ 2026, 7:32 IST
Last Updated : 19 ಜನವರಿ 2026, 7:32 IST
ಫಾಲೋ ಮಾಡಿ
Comments
ಕೆಂಗ್ರೆ ಹಾಗೂ ಮಾರಿಗದ್ದೆ ಜಾಕ್ ವೆಲ್ ಬಳಿ ತಾತ್ಕಾಲಿಕ ಒಡ್ಡು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದ್ದು ಶೀಘ್ರವೇ ಕಾಮಗಾರಿ ಆರಂಭವಾಗಲಿದೆ
ಪ್ರಕಾಶ ಚನ್ನಪ್ಪನವರ ಪೌರಾಯುಕ್ತ
ಶುದ್ಧೀಕರಣ ಅನಿವಾರ್ಯ
‘ತಾತ್ಕಾಲಿಕ ಒಡ್ಡುಗಳನ್ನು ನಿರ್ಮಿಸಿ ನೀರು ಸಂಗ್ರಹಿಸಿದರೆ ಸಾಲದು ಸಂಗ್ರಹವಾಗುವ ನೀರು ಕುಡಿಯಲು ಯೋಗ್ಯವಾಗಿರುವಂತೆ ನೋಡಿಕೊಳ್ಳಬೇಕು. ಕೆಂಗ್ರೆ ಹಳ್ಳ ಮತ್ತು ಮಾರಿಗದ್ದೆ ಜಾಕ್ ವೆಲ್‌ಗಳ ಸುತ್ತಮುತ್ತ ಶೇಖರಣೆಯಾಗಿರುವ ಹೂಳು ಪಾಚಿ ಮತ್ತು ಕಸಕಡ್ಡಿಗಳನ್ನು ತೆರವುಗೊಳಿಸಬೇಕು. ಜಾತ್ರೆಯ ಅವಧಿಯಲ್ಲಿ ಜನದಟ್ಟಣೆ ಹೆಚ್ಚಿರುವುದರಿಂದ ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ನೀರಿನ ಮೂಲ ಜಲಸಂಗ್ರಹಾಗಾರಗಳ ಶುದ್ಧೀಕರಣಕ್ಕೂ ನಗರಸಭೆ ಆದ್ಯತೆ ನೀಡಲೇಬೇಕು’ ಎಂಬುದು ಜನರ ಒತ್ತಾಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT