ಭಾನುವಾರ, 11 ಜನವರಿ 2026
×
ADVERTISEMENT
ADVERTISEMENT

ಉತ್ತರ ಕನ್ನಡ: ನದಿ ತಿರುವು ಯೋಜನೆಗಳನ್ನು ಕೈಬಿಡಲು ಬೃಹತ್ ಹಕ್ಕೊತ್ತಾಯ

Published : 11 ಜನವರಿ 2026, 12:53 IST
Last Updated : 11 ಜನವರಿ 2026, 12:53 IST
ಫಾಲೋ ಮಾಡಿ
Comments
ಸಮುದ್ರಕ್ಕೆ ​ನದಿ ನೀರು ಸೇರುವುದು ವ್ಯರ್ಥ ಎಂದು ಬಿಂಬಿಸಿ ನದಿ ತಿರುವು ಯೋಜನೆಗಳನ್ನು ಜಾರಿಗೆ ತರಲು ಹೊರಟಿರುವುದು ಅತ್ಯಂತ ಮೂರ್ಖತನದ ನಿರ್ಧಾರ
ಬಿ.ಎಂ.ಕುಮಾರಸ್ವಾಮಿ ಪರಿಸರ ತಜ್ಞ
ದೇಶದಲ್ಲಿ ಹಲವು ನದಿ ತಿರುವು ಯೋಜನೆಗಳಿವೆ ನಾವು ಅವುಗಳನ್ನೆಲ್ಲ ವಿರೋಧಿಸುತ್ತಿಲ್ಲ. ಆದರೆ ಪಶ್ಚಿಮ ಘಟ್ಟದ ಅಸ್ತಿತ್ವಕ್ಕೆ ಧಕ್ಕೆ ತರುವ ಯೋಜನೆಗಳಿಗೆ ನಮ್ಮ ವಿರೋಧವಿದೆ
ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಸ್ವರ್ಣವಲ್ಲೀ ಮಠ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT