ಯಲ್ಲಾಪುರದ ನೊಡೆಲ್ ಅಧಿಕಾರಿ ಡಾ. ಶ್ರೀನಿವಾಸ ಪಾಟೀಲ್ ತಂತ್ರಾಂಶದ ಬಗ್ಗೆ ಹೆಚ್ಚಿನ ತಾಂತ್ರಿಕ ಮಾಹಿತಿಯನ್ನು ಕೃತಕ ಗರ್ಭಧಾರಣಾ ತಂತ್ರಜ್ಞರಿಗೆ ನೀಡಿದರು. ಒಕ್ಕೂಟದ ನಿರ್ದೇಶಕರಾದ ಶಂಕರ ಹೆಗಡೆ, ಪರಶುರಾಮ ನಾಯ್ಕ, ಜಂಟಿ ನಿರ್ದೇಶಕ ಡಾ. ವೀರೇಶ ತರಲಿ, ಸಹಾಯಕ ನಿರ್ದೇಶಕ ಡಾ. ಗಜಾನನ ಹೊಸ್ಮನಿ, ಉತ್ತರಕನ್ನಡ ಜಿಲ್ಲಾ ಮುಖ್ಯಸ್ಥ ಎಸ್.ಎಸ್.ಬಿಜೂರ್ ಇದ್ದರು.