ಶುಕ್ರವಾರ, 15 ಆಗಸ್ಟ್ 2025
×
ADVERTISEMENT
ADVERTISEMENT

ಶಿರಸಿ: ಸ್ವರ್ಣವಲ್ಲೀ ಶ್ರೀಗಳಿಂದ ಭಕ್ತ ವೃಂದಕ್ಕೆ ವೃಕ್ಷ ಮಂತ್ರಾಕ್ಷತೆ

ಸ್ವರ್ಣವಲ್ಲೀ ಶ್ರೀಗಳಿಂದ ಚಾತುರ್ಮಾಸ್ಯದಲ್ಲಿ ವಿಶೇಷ ಪರಿಸರ ಕಾಳಜಿ
Published : 15 ಆಗಸ್ಟ್ 2025, 6:42 IST
Last Updated : 15 ಆಗಸ್ಟ್ 2025, 6:42 IST
ಫಾಲೋ ಮಾಡಿ
Comments
ವೃಕ್ಷ ಮಂತ್ರಾಕ್ಷತೆಯಾಗಿ ನೀಡಿದ ಗಿಡಗಳನ್ನು ಶಿಷ್ಯರು ತಮ್ಮ ಮನೆಯ ಸುತ್ತಮುತ್ತ ನೆಟ್ಟು ಬೆಳಸುತ್ತಿದ್ದಾರೆ. ಮಂತ್ರಾಕ್ಷತೆಯ  ಮೂಲಕವಾದರೂ ಹಸಿರು ಹುಲುಸಾಗಿ ಬೆಳೆಯಲು ಕಾರಣವಾಗುತ್ತಿದೆ.
ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಸ್ವರ್ಣವಲ್ಲೀ ಮಠ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT