<p><strong>ಶಿರಸಿ:</strong> ತಾಲ್ಲೂಕಿನ ನರೂರ ಗ್ರಾಮದ ವೀರಭದ್ರೇಶ್ವರ ಮತ್ತು ಚೌಡೇಶ್ವರಿ ದೇವಸ್ಥಾನದಲ್ಲಿ ಮಂಗಳವಾರ ನಡೆದ ಗುಗ್ಗಳ ಉತ್ಸವದ ವೇಳೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಕೆಂಡ ಹಾಯ್ದರು.</p>.<p>ದೇವಸ್ಥಾನದಲ್ಲಿ ಪ್ರತಿ ವರ್ಷ ನಡೆಯುವ ಉತ್ಸವದ ವೇಳೆ ಕೆಂಡ ಹಾಯುವ ಪದ್ಧತಿ ನಡೆಸಿಕೊಂಡು ಬರಲಾಗುತ್ತಿದೆ. ಇಷ್ಟಾರ್ಥ ಈಡೇರಿಕೆಗೆ ಪ್ರಾರ್ಥಿಸಿ ಭಕ್ತರು ಈ ಪದ್ಧತಿ ಅನುಸರಿಸುತ್ತಿದ್ದಾರೆ.</p>.<p>ದೇವರ ದರ್ಶನಕ್ಕೆ ತೆರಳಿದ್ದ ಸಚಿವ ಹೆಬ್ಬಾರ ಭಕ್ತರ ಜತೆಗೆ ತಾವೂ ಕೆಂಡ ಹಾಯ್ದರು. ಈ ವೇಳೆ ಬನವಾಸಿ ಭಾಗದ ಬಿಜೆಪಿ ಮುಖಂಡರು, ಹೆಬ್ಬಾರ ಅಭಿಮಾನಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ತಾಲ್ಲೂಕಿನ ನರೂರ ಗ್ರಾಮದ ವೀರಭದ್ರೇಶ್ವರ ಮತ್ತು ಚೌಡೇಶ್ವರಿ ದೇವಸ್ಥಾನದಲ್ಲಿ ಮಂಗಳವಾರ ನಡೆದ ಗುಗ್ಗಳ ಉತ್ಸವದ ವೇಳೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಕೆಂಡ ಹಾಯ್ದರು.</p>.<p>ದೇವಸ್ಥಾನದಲ್ಲಿ ಪ್ರತಿ ವರ್ಷ ನಡೆಯುವ ಉತ್ಸವದ ವೇಳೆ ಕೆಂಡ ಹಾಯುವ ಪದ್ಧತಿ ನಡೆಸಿಕೊಂಡು ಬರಲಾಗುತ್ತಿದೆ. ಇಷ್ಟಾರ್ಥ ಈಡೇರಿಕೆಗೆ ಪ್ರಾರ್ಥಿಸಿ ಭಕ್ತರು ಈ ಪದ್ಧತಿ ಅನುಸರಿಸುತ್ತಿದ್ದಾರೆ.</p>.<p>ದೇವರ ದರ್ಶನಕ್ಕೆ ತೆರಳಿದ್ದ ಸಚಿವ ಹೆಬ್ಬಾರ ಭಕ್ತರ ಜತೆಗೆ ತಾವೂ ಕೆಂಡ ಹಾಯ್ದರು. ಈ ವೇಳೆ ಬನವಾಸಿ ಭಾಗದ ಬಿಜೆಪಿ ಮುಖಂಡರು, ಹೆಬ್ಬಾರ ಅಭಿಮಾನಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>