ಇದೇ ವೇಳೆ ಜೀವ ಜಲ ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ್ ಅವರು, ಅಂಗನವಾಡಿಗೆ ಕಾಂಪೌಂಡ್, ಬಾವಿಗೆ ರಿಂಗ್, ಕಟ್ಟೆ, ಪಂಪ್ ಸೆಟ್ ಹಾಗೂ ಓವರ್ ಹೆಡ್ ಟ್ಯಾಂಕ್ ನಿರ್ಮಿಸಿ ಕೊಡುವುದಾಗಿ ಭರವಸೆನೀಡಿದರು. ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ, ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀಧರ ನಾಯ್ಕ, ಉಪಾಧ್ಯಕ್ಷೆ ಶೋಭಾ ನಾಯ್ಕ ಇತರರಿದ್ದರು.