<p><strong>ಹಳಿಯಾಳ</strong>: ‘ಮಕ್ಕಳ ಶೈಕ್ಷಣಿಕ ಮತ್ತು ಭೌದ್ದಿಕ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು.ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಕರು ಕಾರ್ಯ ನಿರ್ವಹಿಸಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದ ಮಹಾಲೆ ಹೇಳಿದರು.</p>.<p>ಪಟ್ಟಣದ ಕಾರ್ಮೆಲ್ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಪ್ರತಿಯೊಬ್ಬ ಶಿಕ್ಷಕ ತಮ್ಮ ವೃತ್ತಿಯನ್ನು ಪ್ರೀತಿಸುವ ಮೂಲಕ ಶ್ರೇಷ್ಠತೆ ಪಡೆದುಕೊಳ್ಳಬೇಕು’ ಎಂದರು.</p>.<p>ದಾಂಡೇಲಿ ನಗರಸಭೆಯ ಅಧ್ಯಕ್ಷ ಅಸ್ಪಾಕ್ ಶೇಖ ಕಾರ್ಯಕ್ರ ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಉತ್ತಮ ಶಿಕ್ಷಕರು ಮತ್ತು ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.</p>.<p>ಪುರಸಭೆ ಅಧ್ಯಕ್ಷ ದ್ರೌಪದಿ ಅಗಸರ,ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎನ್.ವಾಸರೆ, ಮೋಹನ್ ಹಲವಾಯಿ, ದಾಂಡೇಲಿ ಕಾಗದ ಕಾರ್ಖಾನೆಯ ಮುಖ್ಯಸ್ಥ ರಾಜೇಶ್ ತಿವಾರಿ, ವಿವಿಧ ಶಿಕ್ಷಕರ ಸಂಘದ ಅಧ್ಯಕ್ಷರು ಪದಾದಿಕಾರಿಗಳು ಶಿಕ್ಷಕರ ನೌಕರರ ಸಂಘದ ಅಧ್ಯಕ್ಷರು ಸದಸ್ಯರು ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಳಿಯಾಳ</strong>: ‘ಮಕ್ಕಳ ಶೈಕ್ಷಣಿಕ ಮತ್ತು ಭೌದ್ದಿಕ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು.ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಕರು ಕಾರ್ಯ ನಿರ್ವಹಿಸಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದ ಮಹಾಲೆ ಹೇಳಿದರು.</p>.<p>ಪಟ್ಟಣದ ಕಾರ್ಮೆಲ್ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಪ್ರತಿಯೊಬ್ಬ ಶಿಕ್ಷಕ ತಮ್ಮ ವೃತ್ತಿಯನ್ನು ಪ್ರೀತಿಸುವ ಮೂಲಕ ಶ್ರೇಷ್ಠತೆ ಪಡೆದುಕೊಳ್ಳಬೇಕು’ ಎಂದರು.</p>.<p>ದಾಂಡೇಲಿ ನಗರಸಭೆಯ ಅಧ್ಯಕ್ಷ ಅಸ್ಪಾಕ್ ಶೇಖ ಕಾರ್ಯಕ್ರ ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಉತ್ತಮ ಶಿಕ್ಷಕರು ಮತ್ತು ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.</p>.<p>ಪುರಸಭೆ ಅಧ್ಯಕ್ಷ ದ್ರೌಪದಿ ಅಗಸರ,ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎನ್.ವಾಸರೆ, ಮೋಹನ್ ಹಲವಾಯಿ, ದಾಂಡೇಲಿ ಕಾಗದ ಕಾರ್ಖಾನೆಯ ಮುಖ್ಯಸ್ಥ ರಾಜೇಶ್ ತಿವಾರಿ, ವಿವಿಧ ಶಿಕ್ಷಕರ ಸಂಘದ ಅಧ್ಯಕ್ಷರು ಪದಾದಿಕಾರಿಗಳು ಶಿಕ್ಷಕರ ನೌಕರರ ಸಂಘದ ಅಧ್ಯಕ್ಷರು ಸದಸ್ಯರು ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>