<p><strong>ಶಿರಸಿ:</strong> ಮಂಗಳವಾರ ಸಂಜೆ ಬಂದೂಕು ಲೋಡ್ ಮಾಡುವ ವೇಳೆ ಆಕಸ್ಮಿಕ ಗುಂಡು ಹಾರಿ ತಾಲೂಕಿನ ವಾನಳ್ಳಿ ಕೆರೆಗದ್ದೆಯಲ್ಲಿ ಕಾಲೇಜು ವಿದ್ಯಾರ್ಥಿ ಮೃತಪಟ್ಟಿದ್ದಾರೆ.</p>.<p>ಕಾರ್ತೀಕ ಹೆಗಡೆ (17) ಮೃತ ವಿದ್ಯಾರ್ಥಿ. ಕೃಷಿ ಬೆಳೆಯ ರಕ್ಷಣೆಗಾಗಿ ಮನೆಯಲ್ಲಿ ಪರವಾನಗಿ ಹೊಂದಿರುವ ಬಂದೂಕು ಇತ್ತು.</p>.<p>ಮನೆ ಸಮೀಪ ಬಂದಿದ್ದ ಮಂಗನನ್ನು ಹೆದರಿಸಲು ಈ ಬಂದೂಕು ಲೋಡ್ ಮಾಡುವ ವೇಳೆ ಈ ಘಟನೆ ನಡೆದಿದೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ಮಂಗಳವಾರ ಸಂಜೆ ಬಂದೂಕು ಲೋಡ್ ಮಾಡುವ ವೇಳೆ ಆಕಸ್ಮಿಕ ಗುಂಡು ಹಾರಿ ತಾಲೂಕಿನ ವಾನಳ್ಳಿ ಕೆರೆಗದ್ದೆಯಲ್ಲಿ ಕಾಲೇಜು ವಿದ್ಯಾರ್ಥಿ ಮೃತಪಟ್ಟಿದ್ದಾರೆ.</p>.<p>ಕಾರ್ತೀಕ ಹೆಗಡೆ (17) ಮೃತ ವಿದ್ಯಾರ್ಥಿ. ಕೃಷಿ ಬೆಳೆಯ ರಕ್ಷಣೆಗಾಗಿ ಮನೆಯಲ್ಲಿ ಪರವಾನಗಿ ಹೊಂದಿರುವ ಬಂದೂಕು ಇತ್ತು.</p>.<p>ಮನೆ ಸಮೀಪ ಬಂದಿದ್ದ ಮಂಗನನ್ನು ಹೆದರಿಸಲು ಈ ಬಂದೂಕು ಲೋಡ್ ಮಾಡುವ ವೇಳೆ ಈ ಘಟನೆ ನಡೆದಿದೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>