ಶಾಲಾ ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಬೇಕು. ದುಚ್ಚಟಗಳಿಗೆ ಬಲಿಯಾಗಬಾರದು ಎಂದು ಪಿಎಸ್ಐ ವಿನೋದ ಎಸ್.ಕೆ. ಸಲಹೆ ನೀಡಿದರು. ಗಾಂಜಾ ಮತ್ತಿತರ ಮಾದಕ ಪದಾರ್ಥಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ವಿವರಿಸಿದರು. ಸಾರಿಗೆ ನಿಯಮ ಮತ್ತಿತರ ಕಾನೂನುಗಳ ಕುರಿತು ವಿವರಿಸಿದರು. ಪ್ರಾಚಾರ್ಯ ಲಮಾಣಿ ಹಾಗೂ ಉಪನ್ಯಾಸಕರು ಇದ್ದರು.