ಸೆ.12ರಂದು ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರನ್ನು ಜನಶಕ್ತಿ ವೇದಿಕೆಯ ಅಧ್ಯಕ್ಷ ಮಾಧವ ನಾಯಕ ಜಿಲ್ಲಾ ಆಸ್ಪತ್ರೆಗೆಕರೆದುಕೊಂಡು ಬಂದಿದ್ದರು. ಆರೋಗ್ಯ ಪರಿಶೀಲಿಸಿದ ವೈದ್ಯರು, ಮಂಗಳವಾರದವರೆಗೂ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಿದರು. ಗುಣಮುಖರಾದಅವರನ್ನುಅಂಕೋಲಾ ತಾಲ್ಲೂಕಿನ ಬಡಿಗೇರಿಯಲ್ಲಿರುವ ಮನೆಗೆ ಕರೆದುಕೊಂಡು ಹೋಗಲಾಯಿತು.