ಶನಿವಾರ ಕುಮಟಾದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಅವರು, ‘ಭಟ್ಕಳ, ಶಿರಸಿ, ಶ್ರೀರಂಗಪಟ್ಟಣದ ಮಸೀದಿಗಳು ಹಿಂದೆ ದೇವಾಲಯಗಳಾಗಿದ್ದವು. ಅವುಗಳನ್ನು ಬಾಬ್ರಿ ಮಸೀದಿ ಮಾದರಿಯಲ್ಲಿ ಕೆಡವಬೇಕು. ಹಿಂದೂಗಳು ತಮಗಾದ ಅಪಮಾನಕ್ಕೆ ಸೇಡು ತೀರಿಸಿಕೊಳ್ಳುವವರೆಗೆ ಸುಮ್ಮನಿರಬಾರದು’ ಎಂದು ಹೇಳಿದ್ದರು.