<p><strong>ಹೊನ್ನಾವರ</strong>: ಅರೇಅಂಗಡಿಯಲ್ಲಿ ಫೆ.14ರಂದು ನಡೆಯಲಿರುವ ತಾಲ್ಲೂಕು 12ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಶಿಕ್ಷಕ ಹಾಗೂ ಬರಹಗಾರ ಸುರೇಶ ನಾಯ್ಕ ಮಂಕಿ ಆಯ್ಕೆಯಾಗಿದ್ದಾರೆ.</p>.<p>ಇಲ್ಲಿಯ ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ಸೋಮವಾರ ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಎಚ್.ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸುರೇಶ ನಾಯ್ಕ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.</p>.<p>ಪ್ರಸ್ತುತ ಕೊಟೇಬೈಲ್ ಸರ್ಕಾರಿ ಪ್ರೌಢಶಾಲೆಯಲ್ಲಿ ಸುರೇಶ ಮುಖ್ಯ ಶಿಕ್ಷಕರಾಗಿದ್ದಾರೆ. ಮಂಕಿಪುರ ಸೇರಿದಂತೆ 8 ಸಾಹಿತ್ಯ ಕೃತಿಗಳನ್ನು, ಹಲವು ಹನಿಗವನಗಳನ್ನು ರಚಿಸಿದ್ದಾರೆ ಎಂದು ಕಸಾಪ ತಾಲ್ಲೂಕು ಘಟಕದ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾವರ</strong>: ಅರೇಅಂಗಡಿಯಲ್ಲಿ ಫೆ.14ರಂದು ನಡೆಯಲಿರುವ ತಾಲ್ಲೂಕು 12ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಶಿಕ್ಷಕ ಹಾಗೂ ಬರಹಗಾರ ಸುರೇಶ ನಾಯ್ಕ ಮಂಕಿ ಆಯ್ಕೆಯಾಗಿದ್ದಾರೆ.</p>.<p>ಇಲ್ಲಿಯ ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ಸೋಮವಾರ ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಎಚ್.ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸುರೇಶ ನಾಯ್ಕ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.</p>.<p>ಪ್ರಸ್ತುತ ಕೊಟೇಬೈಲ್ ಸರ್ಕಾರಿ ಪ್ರೌಢಶಾಲೆಯಲ್ಲಿ ಸುರೇಶ ಮುಖ್ಯ ಶಿಕ್ಷಕರಾಗಿದ್ದಾರೆ. ಮಂಕಿಪುರ ಸೇರಿದಂತೆ 8 ಸಾಹಿತ್ಯ ಕೃತಿಗಳನ್ನು, ಹಲವು ಹನಿಗವನಗಳನ್ನು ರಚಿಸಿದ್ದಾರೆ ಎಂದು ಕಸಾಪ ತಾಲ್ಲೂಕು ಘಟಕದ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>