ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಜೊಯಿಡಾ: ರಾಜ್ಯದ ಮೊದಲ ಸಾವಯವ ತಾಲ್ಲೂಕು ಮಾಡಲು ಪ್ರಯತ್ನ

ರಾಜ್ಯ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಚಾಲನೆ
Published : 17 ಜೂನ್ 2025, 13:19 IST
Last Updated : 17 ಜೂನ್ 2025, 13:19 IST
ಫಾಲೋ ಮಾಡಿ
Comments
ಮಂಗಳವಾರ ಜೊಯಿಡಾದಲ್ಲಿ ನಡೆದ ಜೊಯಿಡಾ ತಾಲ್ಲೂಕನ್ನು ಸಾವಯವ ತಾಲ್ಲೂಕನ್ನಾಗಿ ಪರಿವರ್ತಿಸುವ ಕಾರ್ಯಕ್ರಮದಲ್ಲಿ ರಾಜ್ಯ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹಾಗೂ ಶಾಸಕ ಆರ್ ವಿ ದೇಶಪಾಂಡೆ ಯವರು ತಾಲ್ಲೂಕಿನ ಅರ್ಹ 19 ರೈತರಿಗೆ ಪವರ್ ಟಿಲ್ಲರ್ ಟ್ರ್ಯಾಕ್ಟರ್ ಗಳನ್ನು ವಿತರಿಸಿದರು.
ಮಂಗಳವಾರ ಜೊಯಿಡಾದಲ್ಲಿ ನಡೆದ ಜೊಯಿಡಾ ತಾಲ್ಲೂಕನ್ನು ಸಾವಯವ ತಾಲ್ಲೂಕನ್ನಾಗಿ ಪರಿವರ್ತಿಸುವ ಕಾರ್ಯಕ್ರಮದಲ್ಲಿ ರಾಜ್ಯ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹಾಗೂ ಶಾಸಕ ಆರ್ ವಿ ದೇಶಪಾಂಡೆ ಯವರು ತಾಲ್ಲೂಕಿನ ಅರ್ಹ 19 ರೈತರಿಗೆ ಪವರ್ ಟಿಲ್ಲರ್ ಟ್ರ್ಯಾಕ್ಟರ್ ಗಳನ್ನು ವಿತರಿಸಿದರು.
//
//
//
//
ಜೊಯಿಡಾದಲ್ಲಿ ಮಂಗಳವಾರ ನಡೆದ ಜೊಯಿಡಾ ತಾಲ್ಲೂಕನ್ನು ಸಾವಯವ ತಾಲ್ಲೂಕನ್ನಾಗಿ ಪರಿವರ್ತಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ರಾಜ್ಯ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಮಾತನಾಡಿದರು.
ಜೊಯಿಡಾದಲ್ಲಿ ಮಂಗಳವಾರ ನಡೆದ ಜೊಯಿಡಾ ತಾಲ್ಲೂಕನ್ನು ಸಾವಯವ ತಾಲ್ಲೂಕನ್ನಾಗಿ ಪರಿವರ್ತಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ರಾಜ್ಯ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಮಾತನಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT