ಮಂಗಳವಾರ ಜೊಯಿಡಾದಲ್ಲಿ ನಡೆದ ಜೊಯಿಡಾ ತಾಲ್ಲೂಕನ್ನು ಸಾವಯವ ತಾಲ್ಲೂಕನ್ನಾಗಿ ಪರಿವರ್ತಿಸುವ ಕಾರ್ಯಕ್ರಮದಲ್ಲಿ ರಾಜ್ಯ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹಾಗೂ ಶಾಸಕ ಆರ್ ವಿ ದೇಶಪಾಂಡೆ ಯವರು ತಾಲ್ಲೂಕಿನ ಅರ್ಹ 19 ರೈತರಿಗೆ ಪವರ್ ಟಿಲ್ಲರ್ ಟ್ರ್ಯಾಕ್ಟರ್ ಗಳನ್ನು ವಿತರಿಸಿದರು.
ಜೊಯಿಡಾದಲ್ಲಿ ಮಂಗಳವಾರ ನಡೆದ ಜೊಯಿಡಾ ತಾಲ್ಲೂಕನ್ನು ಸಾವಯವ ತಾಲ್ಲೂಕನ್ನಾಗಿ ಪರಿವರ್ತಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ರಾಜ್ಯ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಮಾತನಾಡಿದರು.