ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ, ಹೆಚ್ಚುವರಿ ಎಸ್.ಪಿ ಎಸ್.ಟಿ. ಜಯಕುಮಾರ, ಜಗದೀಶ ನಾಯ್ಕ, ಶಿರಸಿ ಡಿಎಸ್ಪಿ ಕೆ.ಎಲ್. ಗಣೇಶ ಮಾರ್ಗದರ್ಶನದಲ್ಲಿ ಸಿಪಿಐ ಬಿ.ಎಸ್. ಲೋಕಾಪುರ, ಪಿಎಸ್ಐ ಪರಶುರಾಮ ಮಿರ್ಜಗಿ, ಪಿಎಸ್ಐ ಹನಮಂತ ಕುಡಗುಂಟಿ, ಎಎಸ್ಐ ಗಂಗಾಧರ ಹೊಂಗಲ, ಎಎಸ್ಐ ಗೀತಾ ಕಲಘಟಗಿ, ಸಿಬ್ಬಂದಿ ಗಣಪತಿ ಹೊನ್ನಳ್ಳಿ, ಕೋಟೇಶ್ವರ ನಾಗರವಳ್ಳಿ, ಅಣ್ಣಪ್ಪ ಬುಡಗೇರ, ಮಹಾಂತೇಶ ಮುಧೋಳ, ತಿರುಪತಿ, ಜ್ಯೋತಿ ಬನವಾಸಿ, ಪುಷ್ಪಾ, ಶಾಲಿನಿ, ರೇಖಾ ಆರೋಪಿಗಳನ್ನು ಬಂಧಿಸುವ ತಂಡದಲ್ಲಿದ್ದರು. ಪ್ರಕರಣ ಬೇಧಿಸಿರುವ ತಂಡವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ಲಾಘಿಸಿದ್ದಾರೆ.